ನವದೆಹಲಿ : ಪ್ಯಾಲೆಸ್ತೀನ್ ನಲ್ಲಿ ಇಸ್ಸ್ರೇಲ್ ವಾಸನೆಲೆಗಳನ್ನು ಸ್ಥಾಪಿಸಿರುವುದು ಅಕ್ರಮ ಎಂದು ಸಾರುವ ನಿರ್ಣಯವನ್ನು ಬೆಂಬಲಿಸಿ ಭಾರತ ಮತ ಹಾಕಿರುವ ಕುರಿತು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಅಕ್ರಮಿತ ಪ್ಯಾಲೆಸ್ತೀನ್ ಭೂಭಾಗ ಹಾಗೂ ಸಿರಿಯನ್ ಗೋಲನ್ನಲ್ಲಿ ಇಸ್ರೇಲ್ ವಸಾಹತು ಸ್ಥಾಪನೆ ಖಂಡಿಸುವ ಕುರಿತು ವಿಶ್ವಸಂಸ್ಥೆ ನಿರ್ಣಯ ಮಂಡಿಸಿತ್ತು. ಭಾರತ ಸೇರಿ 145 ದೇಶಗಳು ನಿರ್ಣಯದ ಪರ ಮತ ಚಲಾವಣೆ ಮಾಡಿದವು. ಅಮೇರಿಕಾ ಕೆನಡಾ ಇಸ್ರೇಲ್ ಸೇರಿ 7 ದೇಶಗಳು ವಿರದ್ಧ ಮತ ಹಾಕಿದರೇ, 18 ರಾಷ್ಟ್ರಗಳು ತಟಸ್ಥ ಕಾಯ್ದುಕೊಂಡವು.
ಗಾಜಾ ಪಟ್ಟಿಯಲ್ಲಿ ತಕ್ಷಣ ದೀರ್ಘಕಾಲಿನ ಮಾನವೀಯ ವಿರಾಮ ಘೋಷಣೆ ಮಾಡಬೇಕು ಎಂದು ವಿಶ್ವಸಂಸ್ಥೆ ನಿರ್ಣಯ ಮಂಡಿಸಿತ್ತು. ಇದು ಯುದ್ದ ನಿಲ್ಲಿಸುವ ಪರ ಇದ್ದರಿಂದ ಭಾಋತ ಮತದಾನ ಪ್ರಕ್ರಿಯೆಯಿಂದ ದೂರ ಉಳಿದಿತ್ತು. ಈಗ ಪ್ಯಾಲೆಸ್ತೀನ ಭೂಭಾಗದಲ್ಲಿ ವಸಹತು ಸ್ಥಾಪನೆ ಖಂಡನೆ ನಿರ್ಣಯ ಪರ ಮತ ಚಲಾಯಿಸಿರುವುದು ಅಚ್ಚರಿಗೆ ಕಾರಣವಾಗಿದೆ.
ಪ್ಯಾಲೆಸ್ತೀನ್ ಭೂಭಾಗದಲ್ಲಿ ಜಾಗ ಕಸಿಯುವುದು, ಸಂರಕ್ಷಿತ ಜನರ ಜೀವನೋಪಾಯಗಳನ್ನು ಅಸ್ತವ್ಯಸ್ತಗೊಳಿಸುವುದು, ಬಲವಂತವಾಗಿ ನಾಗರೀಕರನ್ನು ಸ್ಥಳಾಂತರಿಸುವುದು, ಜಾಗವನ್ನು ಕಬಳಿಸುವುದನ್ನು ಖಂಡಿಸುವ ಅಂಶಗಳು ಈ ನಿರ್ಣಯದಲ್ಲಿದೆ.
ಇಸ್ರೇಲ್ ಹಾಗೂ ಹಮಾಸ್ ನಡುವಿನ ಯುದ್ಧದಿಂದಾಗಿ ಗಾಜಾ ಪಟ್ಟಿನಲ್ಲಿ ಜನಜೀವನ ಸಂಕಷ್ಟಕ್ಕೆ ಸಿಲುಕಿದೆ. ಹಾಗಾಗಿ, ಮಾನವೀಯ ನೆಲೆಯಲ್ಲಿ ಕದನ ವಿರಾಮ ಘೋಷಿಸಬೇಕು ಎಂಬುದು ವಿಶ್ವಸಂಸ್ಥೆಯ ಒತ್ತಾಯವಾಗಿದೆ. ವಿಶ್ವದ ಹಲವು ರಾಷ್ಟ್ರಗಳು ಹಾಗೂ ಮಾನವ ಹಕ್ಕು ಸಂಘಟನೆಗಳ ಆಗ್ರಹವಾಗಿದೆ.
ನವದೆಹಲಿ : ಪ್ಯಾಲೆಸ್ತೀನ್ ನಲ್ಲಿ ಇಸ್ಸ್ರೇಲ್ ವಾಸನೆಲೆಗಳನ್ನು ಸ್ಥಾಪಿಸಿರುವುದು ಅಕ್ರಮ ಎಂದು ಸಾರುವ ನಿರ್ಣಯವನ್ನು ಬೆಂಬಲಿಸಿ ಭಾರತ ಮತ ಹಾಕಿರುವ ಕುರಿತು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಅಕ್ರಮಿತ ಪ್ಯಾಲೆಸ್ತೀನ್ ಭೂಭಾಗ ಹಾಗೂ ಸಿರಿಯನ್ ಗೋಲನ್ನಲ್ಲಿ ಇಸ್ರೇಲ್ ವಸಾಹತು ಸ್ಥಾಪನೆ ಖಂಡಿಸುವ ಕುರಿತು ವಿಶ್ವಸಂಸ್ಥೆ ನಿರ್ಣಯ ಮಂಡಿಸಿತ್ತು. ಭಾರತ ಸೇರಿ 145 ದೇಶಗಳು ನಿರ್ಣಯದ ಪರ ಮತ ಚಲಾವಣೆ ಮಾಡಿದವು. ಅಮೇರಿಕಾ ಕೆನಡಾ ಇಸ್ರೇಲ್ ಸೇರಿ 7 ದೇಶಗಳು ವಿರದ್ಧ ಮತ ಹಾಕಿದರೇ, 18 ರಾಷ್ಟ್ರಗಳು ತಟಸ್ಥ ಕಾಯ್ದುಕೊಂಡವು.
ಗಾಜಾ ಪಟ್ಟಿಯಲ್ಲಿ ತಕ್ಷಣ ದೀರ್ಘಕಾಲಿನ ಮಾನವೀಯ ವಿರಾಮ ಘೋಷಣೆ ಮಾಡಬೇಕು ಎಂದು ವಿಶ್ವಸಂಸ್ಥೆ ನಿರ್ಣಯ ಮಂಡಿಸಿತ್ತು. ಇದು ಯುದ್ದ ನಿಲ್ಲಿಸುವ ಪರ ಇದ್ದರಿಂದ ಭಾಋತ ಮತದಾನ ಪ್ರಕ್ರಿಯೆಯಿಂದ ದೂರ ಉಳಿದಿತ್ತು. ಈಗ ಪ್ಯಾಲೆಸ್ತೀನ ಭೂಭಾಗದಲ್ಲಿ ವಸಹತು ಸ್ಥಾಪನೆ ಖಂಡನೆ ನಿರ್ಣಯ ಪರ ಮತ ಚಲಾಯಿಸಿರುವುದು ಅಚ್ಚರಿಗೆ ಕಾರಣವಾಗಿದೆ.
ಪ್ಯಾಲೆಸ್ತೀನ್ ಭೂಭಾಗದಲ್ಲಿ ಜಾಗ ಕಸಿಯುವುದು, ಸಂರಕ್ಷಿತ ಜನರ ಜೀವನೋಪಾಯಗಳನ್ನು ಅಸ್ತವ್ಯಸ್ತಗೊಳಿಸುವುದು, ಬಲವಂತವಾಗಿ ನಾಗರೀಕರನ್ನು ಸ್ಥಳಾಂತರಿಸುವುದು, ಜಾಗವನ್ನು ಕಬಳಿಸುವುದನ್ನು ಖಂಡಿಸುವ ಅಂಶಗಳು ಈ ನಿರ್ಣಯದಲ್ಲಿದೆ.
ಇಸ್ರೇಲ್ ಹಾಗೂ ಹಮಾಸ್ ನಡುವಿನ ಯುದ್ಧದಿಂದಾಗಿ ಗಾಜಾ ಪಟ್ಟಿನಲ್ಲಿ ಜನಜೀವನ ಸಂಕಷ್ಟಕ್ಕೆ ಸಿಲುಕಿದೆ. ಹಾಗಾಗಿ, ಮಾನವೀಯ ನೆಲೆಯಲ್ಲಿ ಕದನ ವಿರಾಮ ಘೋಷಿಸಬೇಕು ಎಂಬುದು ವಿಶ್ವಸಂಸ್ಥೆಯ ಒತ್ತಾಯವಾಗಿದೆ. ವಿಶ್ವದ ಹಲವು ರಾಷ್ಟ್ರಗಳು ಹಾಗೂ ಮಾನವ ಹಕ್ಕು ಸಂಘಟನೆಗಳ ಆಗ್ರಹವಾಗಿದೆ.
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…