BREAKING NEWS

ಇಸ್ರೆಲ್‌ ವಿರುದ್ಧ ಮತ ಚಲಾಯಿಸಿ ಅಚ್ಚರಿ ಮೂಡಿಸಿದ ಪ್ರಧಾನಿ ಮೋದಿ

ನವದೆಹಲಿ : ಪ್ಯಾಲೆಸ್ತೀನ್‌ ನಲ್ಲಿ ಇಸ್ಸ್ರೇಲ್‌ ವಾಸನೆಲೆಗಳನ್ನು ಸ್ಥಾಪಿಸಿರುವುದು ಅಕ್ರಮ ಎಂದು ಸಾರುವ ನಿರ್ಣಯವನ್ನು ಬೆಂಬಲಿಸಿ ಭಾರತ ಮತ ಹಾಕಿರುವ ಕುರಿತು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಅಕ್ರಮಿತ ಪ್ಯಾಲೆಸ್ತೀನ್‌ ಭೂಭಾಗ ಹಾಗೂ ಸಿರಿಯನ್‌ ಗೋಲನ್‌ನಲ್ಲಿ ಇಸ್ರೇಲ್‌ ವಸಾಹತು ಸ್ಥಾಪನೆ ಖಂಡಿಸುವ ಕುರಿತು ವಿಶ್ವಸಂಸ್ಥೆ ನಿರ್ಣಯ ಮಂಡಿಸಿತ್ತು. ಭಾರತ ಸೇರಿ 145 ದೇಶಗಳು ನಿರ್ಣಯದ ಪರ ಮತ ಚಲಾವಣೆ ಮಾಡಿದವು. ಅಮೇರಿಕಾ ಕೆನಡಾ ಇಸ್ರೇಲ್‌ ಸೇರಿ 7 ದೇಶಗಳು ವಿರದ್ಧ ಮತ ಹಾಕಿದರೇ, 18 ರಾಷ್ಟ್ರಗಳು ತಟಸ್ಥ ಕಾಯ್ದುಕೊಂಡವು.

ಗಾಜಾ ಪಟ್ಟಿಯಲ್ಲಿ ತಕ್ಷಣ ದೀರ್ಘಕಾಲಿನ ಮಾನವೀಯ ವಿರಾಮ ಘೋಷಣೆ ಮಾಡಬೇಕು ಎಂದು ವಿಶ್ವಸಂಸ್ಥೆ ನಿರ್ಣಯ ಮಂಡಿಸಿತ್ತು. ಇದು ಯುದ್ದ ನಿಲ್ಲಿಸುವ ಪರ ಇದ್ದರಿಂದ ಭಾಋತ ಮತದಾನ ಪ್ರಕ್ರಿಯೆಯಿಂದ ದೂರ ಉಳಿದಿತ್ತು. ಈಗ ಪ್ಯಾಲೆಸ್ತೀನ ಭೂಭಾಗದಲ್ಲಿ ವಸಹತು ಸ್ಥಾಪನೆ ಖಂಡನೆ ನಿರ್ಣಯ ಪರ ಮತ ಚಲಾಯಿಸಿರುವುದು ಅಚ್ಚರಿಗೆ ಕಾರಣವಾಗಿದೆ.

ಪ್ಯಾಲೆಸ್ತೀನ್ ಭೂಭಾಗದಲ್ಲಿ ಜಾಗ ಕಸಿಯುವುದು, ಸಂರಕ್ಷಿತ ಜನರ ಜೀವನೋಪಾಯಗಳನ್ನು ಅಸ್ತವ್ಯಸ್ತಗೊಳಿಸುವುದು, ಬಲವಂತವಾಗಿ ನಾಗರೀಕರನ್ನು ಸ್ಥಳಾಂತರಿಸುವುದು, ಜಾಗವನ್ನು ಕಬಳಿಸುವುದನ್ನು ಖಂಡಿಸುವ ಅಂಶಗಳು ಈ ನಿರ್ಣಯದಲ್ಲಿದೆ.

ಇಸ್ರೇಲ್‌ ಹಾಗೂ ಹಮಾಸ್‌ ನಡುವಿನ ಯುದ್ಧದಿಂದಾಗಿ ಗಾಜಾ ಪಟ್ಟಿನಲ್ಲಿ ಜನಜೀವನ ಸಂಕಷ್ಟಕ್ಕೆ ಸಿಲುಕಿದೆ. ಹಾಗಾಗಿ, ಮಾನವೀಯ ನೆಲೆಯಲ್ಲಿ ಕದನ ವಿರಾಮ ಘೋಷಿಸಬೇಕು ಎಂಬುದು ವಿಶ್ವಸಂಸ್ಥೆಯ ಒತ್ತಾಯವಾಗಿದೆ. ವಿಶ್ವದ ಹಲವು ರಾಷ್ಟ್ರಗಳು ಹಾಗೂ ಮಾನವ ಹಕ್ಕು ಸಂಘಟನೆಗಳ ಆಗ್ರಹವಾಗಿದೆ.

ನವದೆಹಲಿ : ಪ್ಯಾಲೆಸ್ತೀನ್‌ ನಲ್ಲಿ ಇಸ್ಸ್ರೇಲ್‌ ವಾಸನೆಲೆಗಳನ್ನು ಸ್ಥಾಪಿಸಿರುವುದು ಅಕ್ರಮ ಎಂದು ಸಾರುವ ನಿರ್ಣಯವನ್ನು ಬೆಂಬಲಿಸಿ ಭಾರತ ಮತ ಹಾಕಿರುವ ಕುರಿತು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಅಕ್ರಮಿತ ಪ್ಯಾಲೆಸ್ತೀನ್‌ ಭೂಭಾಗ ಹಾಗೂ ಸಿರಿಯನ್‌ ಗೋಲನ್‌ನಲ್ಲಿ ಇಸ್ರೇಲ್‌ ವಸಾಹತು ಸ್ಥಾಪನೆ ಖಂಡಿಸುವ ಕುರಿತು ವಿಶ್ವಸಂಸ್ಥೆ ನಿರ್ಣಯ ಮಂಡಿಸಿತ್ತು. ಭಾರತ ಸೇರಿ 145 ದೇಶಗಳು ನಿರ್ಣಯದ ಪರ ಮತ ಚಲಾವಣೆ ಮಾಡಿದವು. ಅಮೇರಿಕಾ ಕೆನಡಾ ಇಸ್ರೇಲ್‌ ಸೇರಿ 7 ದೇಶಗಳು ವಿರದ್ಧ ಮತ ಹಾಕಿದರೇ, 18 ರಾಷ್ಟ್ರಗಳು ತಟಸ್ಥ ಕಾಯ್ದುಕೊಂಡವು.

ಗಾಜಾ ಪಟ್ಟಿಯಲ್ಲಿ ತಕ್ಷಣ ದೀರ್ಘಕಾಲಿನ ಮಾನವೀಯ ವಿರಾಮ ಘೋಷಣೆ ಮಾಡಬೇಕು ಎಂದು ವಿಶ್ವಸಂಸ್ಥೆ ನಿರ್ಣಯ ಮಂಡಿಸಿತ್ತು. ಇದು ಯುದ್ದ ನಿಲ್ಲಿಸುವ ಪರ ಇದ್ದರಿಂದ ಭಾಋತ ಮತದಾನ ಪ್ರಕ್ರಿಯೆಯಿಂದ ದೂರ ಉಳಿದಿತ್ತು. ಈಗ ಪ್ಯಾಲೆಸ್ತೀನ ಭೂಭಾಗದಲ್ಲಿ ವಸಹತು ಸ್ಥಾಪನೆ ಖಂಡನೆ ನಿರ್ಣಯ ಪರ ಮತ ಚಲಾಯಿಸಿರುವುದು ಅಚ್ಚರಿಗೆ ಕಾರಣವಾಗಿದೆ.

ಪ್ಯಾಲೆಸ್ತೀನ್ ಭೂಭಾಗದಲ್ಲಿ ಜಾಗ ಕಸಿಯುವುದು, ಸಂರಕ್ಷಿತ ಜನರ ಜೀವನೋಪಾಯಗಳನ್ನು ಅಸ್ತವ್ಯಸ್ತಗೊಳಿಸುವುದು, ಬಲವಂತವಾಗಿ ನಾಗರೀಕರನ್ನು ಸ್ಥಳಾಂತರಿಸುವುದು, ಜಾಗವನ್ನು ಕಬಳಿಸುವುದನ್ನು ಖಂಡಿಸುವ ಅಂಶಗಳು ಈ ನಿರ್ಣಯದಲ್ಲಿದೆ.

ಇಸ್ರೇಲ್‌ ಹಾಗೂ ಹಮಾಸ್‌ ನಡುವಿನ ಯುದ್ಧದಿಂದಾಗಿ ಗಾಜಾ ಪಟ್ಟಿನಲ್ಲಿ ಜನಜೀವನ ಸಂಕಷ್ಟಕ್ಕೆ ಸಿಲುಕಿದೆ. ಹಾಗಾಗಿ, ಮಾನವೀಯ ನೆಲೆಯಲ್ಲಿ ಕದನ ವಿರಾಮ ಘೋಷಿಸಬೇಕು ಎಂಬುದು ವಿಶ್ವಸಂಸ್ಥೆಯ ಒತ್ತಾಯವಾಗಿದೆ. ವಿಶ್ವದ ಹಲವು ರಾಷ್ಟ್ರಗಳು ಹಾಗೂ ಮಾನವ ಹಕ್ಕು ಸಂಘಟನೆಗಳ ಆಗ್ರಹವಾಗಿದೆ.

andolanait

Recent Posts

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

37 mins ago

ಜಾನಕಿ ಅಮ್ಮ ಮೊದಲು, ಕೊನೆಯ ಹಾಡು ಹಾಡಿದ್ದು, ಗಾಯನ ನಿಲ್ಲಿಸಿದ್ದು ಮೈಸೂರಿನಲ್ಲೇ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಜೀವಮಾನದ ಮೊದಲ ಸಾರ್ವಜನಿಕ ಗಾಯನ ಕಾರ್ಯಕ್ರಮ ಮೈಸೂರಿನಿಂದಲೇ ಆರಂಭವಾಗಿತ್ತು. ಅಚ್ಚರಿಯೆಂದರೆ ಅವರ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಎಸ್‌ಐಆರ್ : ಕರ್ನಾಟಕದ ಕ್ರಮ ಬಿಜೆಪಿಗೆ ಕಹಿ ಗುಳಿಗೆ !

ಕಳೆದ ಒಂದು ವರ್ಷದಿಂದ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯದೇ ಸದ್ದು. ಇದೇನು ಹೊಸ ಬೆಳವಣಿಗೆಯಲ್ಲ. ಇದುವರೆಗೆ ಚುನಾವಣಾ ಆಯೋಗ ದೇಶದಾದ್ಯಂತ…

2 hours ago

ಮೈಸೂರು | ನೆಚ್ಚಿನ ತೋಟದಲ್ಲಿ ಎಸ್.ಜಾನಕಿ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ

ಮೈಸೂರು : ಗಾನಕೋಗಿಲೆ ಎಸ್. ಜಾನಕಿ ಅವರ ಅಂತ್ಯಸಂಸ್ಕಾರದ ಸಿದ್ಧತೆಗಳು ಮೈಸೂರಿನ ಸರಗೂರು ಬಳಿಯ ಕಣಿಯನಹುಂಡಿ ಗ್ರಾಮದಲ್ಲಿ ಭರದಿಂದ ಸಾಗುತ್ತಿದ್ದು,…

3 hours ago

ಜಾನಕಿ ಅಮ್ಮನ ಸ್ಮಾರಕ ನಿರ್ಮಾಣವಾಗಬೇಕು : ಖ್ಯಾತ ನಿರ್ದೇಶಕ ಹಂಸಲೇಖ

ಮೈಸೂರು : ಕರುನಾಡಿನ ಮಣ್ಣಲ್ಲಿ ಜಾನಕಿ ಅಮ್ಮ ಕಣ್ಮುಚ್ಚಿದ್ದಾರೆ. ಅವರಿಗಾಗಿ ಕರುನಾಡ ಜನ ಕಣ್ಣು ತೆರೆಯಬೇಕು. ಅವರ ಸ್ಮಾರಕ ನಿರ್ಮಾಣವಾಗಬೇಕು…

4 hours ago

ಹಾಡುಪಾಡು | ಎಸ್‌ಐಆರ್‌

ಫಾತಿಮಾ ರಲಿಯಾ ಯು ಟ್ಯೂಬ್‌ನಲ್ಲಿ ಒಬ್ಬೊಬ್ಬ ತಜ್ಞರೂ ಒಂದೊಂದು ಮಾಹಿತಿ ಕೊಡುತ್ತಿದ್ದರು. ಇದೆಲ್ಲಾ ಗೊಂದಲ ಬೇಡ ಎಂದು ಚಾಟ್‌ಜಿಪಿಟಿಯ ಬಳಿ…

5 hours ago