ಬೆಂಗಳೂರು : ರಾಜಕೀಯ ಮಾಡುವುದಾದರೆ ಮಂಡ್ಯ ಕ್ಷೇತ್ರದಿಂದಲೇ ಮಾಡುತ್ತೇನೆ. ಕ್ಷೇತ್ರ ಬದಲಾವಣೆ ಮಾತೇ ಇಲ್ಲ ಎಂದು ಸಂಸದೆ ಸುಮಲತಾ ಅಂಬರೀಷ್ ತಿಳಿಸಿದ್ದಾರೆ.
ಟಿಕೆಟ್ ವಿಚಾರವಾಗಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಹಿಂದಿರುಗಿದ ಬಳಿಕ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ರಾಜಕೀಯ ಮಾಡುವುದಾದರೆ ಅದು ಮಂಡ್ಯದಿಂದ ಮಾತ್ರ ಬೇರೆಯಾವ ಕ್ಷೇತ್ರಕ್ಕೆ ಹೋಗುವ ಮಾತೇ ಇಲ್ಲ ಎಂದಿದ್ದಾರೆ.
ಈ ಬಗ್ಗೆ ದೆಹಲಿಯಲ್ಲಿ ಪಕ್ಷದ ವರಿಷ್ಠರಿಗೂ ತಿಳಿಸಿದ್ದೇನೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರಿನಿಂದ ಸ್ಪರ್ಧೆ ಮಾಡಲು ಅವಕಾಶ ಬಂದಿತ್ತು. ಆದರೆ ಯಾವುದೇ ಕಾರಣಕ್ಕು ಒಪ್ಪಲಿಲ್ಲ ಎಂದರು.
ಈಗಲು ನನ್ನ ನಿಲುವು ಒಂದೆ. ರಾಜಕಾರಣ ಮಾಡುವುದಾದರೆ ಅದು ಮಂಡ್ಯದಿಂದ ಮಾತ್ರ ಎಂದು ಸ್ಪಷ್ಠಪಡಿಸಿದರು.
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…
ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…
ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…
ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…
ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…