BREAKING NEWS

ಕೆಆರ್‌ಎಸ್ ಡ್ಯಾಂ ವೀಕ್ಷಣೆ ಮಾಡಿದ ರಾಜವಂಶಸ್ಥೆ ಬೇಸರ ಪ್ರಮೋದಾದೇವಿ ಒಡೆಯರ್

ಮಂಡ್ಯ : ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ನಿರಂತರ ನೀರು ಹರಿಸುತ್ತಿರುವ ಬೆನ್ನಲ್ಲೇ ಮೈಸೂರಿನ ರಾಜವಂಶಸ್ಥೆ ಪ್ರಮೋದಾದೇವಿ ಕೆಆರ್‌ಎಸ್ ಡ್ಯಾಂಗೆ ಭೇಟಿ ನೀಡಿ ವೀಕ್ಷಣೆ ಮಾಡಿದ್ದಾರೆ.

ಕೆಆರ್‌ಎಸ್ ಡ್ಯಾಂನಲ್ಲಿ ನೀರು ಕಡಿಮೆ ಇರುವ ಹಿನ್ನೆಲೆ ತಮಿಳುನಾಡಿಗೆ ನೀರು ಹರಿಸದಂತೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇವರ ಈ ಪ್ರತಿಭಟನೆಯ ನಡುವೆಯೂ ಅ.15ರವರೆಗೆ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ನೀಡಿದೆ.

ಈ ಬೆನ್ನಲ್ಲೇ ಮೈಸೂರಿನ ರಾಜಮಾತೆ ಪ್ರಮೋದಾದೇವಿ ಒಡೆಯರ್ ಮಂಡ್ಯದ ಕೆಆರ್‌ಎಸ್ ಡ್ಯಾಂಗೆ ಭೇಟಿ ನೀಡಿದ್ದು, ಮಳೆಗಾಲದಲ್ಲೂ ಬರಿದಾದ ಡ್ಯಾಂ ನೋಡಿ ಬೇಸರಗೊಂಡಿದ್ದಾರೆ.

ರಾಜಮಾತೆ ಒಬ್ಬರೇ ಡ್ಯಾಂ ಬಳಿ ಭೇಟಿ ನೀಡಿ ವೀಕ್ಷಣೆ ನಡೆಸಿದ್ದಾರೆ. ಬರಿದಾಗಿರುವ ಡ್ಯಾಂ ನೋಡಿ ಬೇಸರಗೊಂಡ ಪ್ರಮೋದಾದೇವಿ ಮಳೆಗಾಗಿ ಪ್ರಾರ್ಥನೆ ಮಾಡಿದ್ದಾರೆ.

lokesh

Recent Posts

ಹಂಪಿ | ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ : ಮೂವರಿಗೆ ಮರಣದಂಡನೆ

ಹಂಪಿ : ಇಲ್ಲಿಗೆ ಸಮೀಪದ ಸಾಣಾಪುರ ಕೆರೆ ಬಳಿ ಕಳೆದ ವರ್ಷ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಗಂಗಾವತಿಯ…

34 mins ago

ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಬೆಂಕಿ : 7 ಕಾರ್ಮಿಕರು ಸಜೀವ ದಹನ, ಹಲವರು ಸಿಲುಕಿರುವ ಶಂಕೆ

ಜೈಪುರ : ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಸಂಭವಿಸಿದ ಭಾರೀ ಬೆಂಕಿ ಅವಘಡದಿಂದಾಗಿ 7 ಕಾರ್ಮಿಕರು ಸಜೀವ ದಹನಗೊಂಡಿದ್ದು, ಇನ್ನೂ ಹಲವರು ಸಿಲುಕಿರುವ…

47 mins ago

ಜೆಡಿಎಸ್‌ : ಪಕ್ಷ ಸಂಘಟನೆಗೆ ಫೆ.18 ರಿಂದ ʻಜನರೊಂದಿಗೆ ಜನತಾದಳʻ ಕಾರ್ಯಕ್ರಮ

ಮೈಸೂರು : ಪಕ್ಷ ಸಂಘಟನೆಗಾಗಿ ಯುವ ಜಾ.ದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಫೆ.18 ರಿಂದ ಫೆ.24ರ ವರೆಗೆ ಮೈಸೂರು…

1 hour ago

ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಗೊಂದಲಗಳಿಲ್ಲ: ಸಚಿವ ಎಚ್.ಸಿ.ಮಹದೇವಪ್ಪ

ಬೆಂಗಳೂರು: ನಾಯಕತ್ವ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್‌ ಹೈಕಮಾಂಡ್‌ ತಾಕೀತು ಮಾಡಿದರೂ ಕ್ಯಾರೇ ಎನ್ನದ ಸಚಿವರು ಹಾಗೂ…

3 hours ago

ಬಾಗೇಪಲ್ಲಿ ಶಾಸಕ ಎಸ್.ಎನ್‌.ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಹೈಕೋರ್ಟ್‌ ಆದೇಶ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರಿಗೆ ಹೈಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದೆ. ಅವರ ಚುನಾವಣಾ ಆಯ್ಕೆಯನ್ನು ಪ್ರಶ್ನಿಸಿ…

3 hours ago

ನಾಳೆ ವರ್ಷದ ಮೊದಲ ಕಂಕಣ ಸೂರ್ಯಗ್ರಹಣ: ಎಲ್ಲೆಲ್ಲಿ ಗೋಚರ?

ಬೆಂಗಳೂರು: ವರ್ಷದ ಮೊದಲ ಕಂಕಣ ಸೂರ್ಯಗ್ರಹಣ ನಾಳೆ ಸಂಭವಿಸಲಿದೆ.. ಇದನ್ನ ರಿಂಗ್ ಆಫ್ ಫೈರ್ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ಕಂಕಣ…

3 hours ago