ಮಂಡ್ಯ : ಕೆಆರ್ಎಸ್ ಜಲಾಶಯದಿಂದ ತಮಿಳುನಾಡಿಗೆ ನಿರಂತರ ನೀರು ಹರಿಸುತ್ತಿರುವ ಬೆನ್ನಲ್ಲೇ ಮೈಸೂರಿನ ರಾಜವಂಶಸ್ಥೆ ಪ್ರಮೋದಾದೇವಿ ಕೆಆರ್ಎಸ್ ಡ್ಯಾಂಗೆ ಭೇಟಿ ನೀಡಿ ವೀಕ್ಷಣೆ ಮಾಡಿದ್ದಾರೆ.
ಕೆಆರ್ಎಸ್ ಡ್ಯಾಂನಲ್ಲಿ ನೀರು ಕಡಿಮೆ ಇರುವ ಹಿನ್ನೆಲೆ ತಮಿಳುನಾಡಿಗೆ ನೀರು ಹರಿಸದಂತೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇವರ ಈ ಪ್ರತಿಭಟನೆಯ ನಡುವೆಯೂ ಅ.15ರವರೆಗೆ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ನೀಡಿದೆ.
ಈ ಬೆನ್ನಲ್ಲೇ ಮೈಸೂರಿನ ರಾಜಮಾತೆ ಪ್ರಮೋದಾದೇವಿ ಒಡೆಯರ್ ಮಂಡ್ಯದ ಕೆಆರ್ಎಸ್ ಡ್ಯಾಂಗೆ ಭೇಟಿ ನೀಡಿದ್ದು, ಮಳೆಗಾಲದಲ್ಲೂ ಬರಿದಾದ ಡ್ಯಾಂ ನೋಡಿ ಬೇಸರಗೊಂಡಿದ್ದಾರೆ.
ರಾಜಮಾತೆ ಒಬ್ಬರೇ ಡ್ಯಾಂ ಬಳಿ ಭೇಟಿ ನೀಡಿ ವೀಕ್ಷಣೆ ನಡೆಸಿದ್ದಾರೆ. ಬರಿದಾಗಿರುವ ಡ್ಯಾಂ ನೋಡಿ ಬೇಸರಗೊಂಡ ಪ್ರಮೋದಾದೇವಿ ಮಳೆಗಾಗಿ ಪ್ರಾರ್ಥನೆ ಮಾಡಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…