BREAKING NEWS

ರಾಜ್ಯದ ಇಬ್ಬರಿಗೆ ರಾಷ್ಟ್ರಪತಿ ಪದಕ ಮತ್ತು 18 ಮಂದಿಗೆ ವಿಶಿಷ್ಟ ಸೇವಾ ಪದಕ ಪ್ರದಾನ

ಬೆಂಗಳೂರು: 77ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಕೊಡಮಾಡುವ ರಾಷ್ಟ್ರಪತಿ ಪದಕಕ್ಕೆ ರಾಜ್ಯದ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳು ಹಾಗೂ ಪೊಲೀಸ್‌ ವಿಶಿಷ್ಟ ಸೇವಾ ಪದಕಕ್ಕೆ 18 ಮಂದಿ ಪೊಲೀಸ್‌ ಅಧಿಕಾರಿಗಳು ಭಾಜನರಾಗಿದ್ದಾರೆ.

ಪೊಲೀಸ್‌ ಇಲಾಖೆಗೆ ಸಲ್ಲಿಸಿದ ಗಣನೀಯ ಸೇವೆಗೆ ಕೇಂದ್ರ ಗೃಹ ಸಚಿವಾಲಯ ಪದಕ ಪ್ರದಾನ ಮಾಡಲಿದೆ. ಅಧಿಕಾರಿಗಳ ಪಟ್ಟಿ ಈ ಕೆಳಗಿನಂತಿದೆ.

ರಾಷ್ಟ್ರಪತಿ ಪದಕ:
ಎಸ್. ಮುರುಗನ್, ಎಡಿಜಿಪಿ
ಸೀಮಂತ್ ಕುಮಾರ್ ಸಿಂಗ್, ಎಡಿಜಿಪಿ

ವಿಶಿಷ್ಟ ಸೇವಾ ಪದಕ:
ಸಂದೀಪ್ ಪಾಟೀಲ್, ಐಜಿಪಿ
ಬಿ ಎಸ್ ಮೋಹನ್ ಕುಮಾರ್, ಡಿವೈಎಸ್‌ಪಿ
ನಾಗರಾಜ್, ಎಸಿಪಿ
ಶಿವಶಂಕರ್, ಅಸಿಸ್ಟೆಂಟ್ ಡೈರೆಕ್ಟರ್
ಭೀಮಾರಾವ್ ಗಿರೀಶ್, ಎಸ್ಪಿ
ರಾಘವೇಂದ್ರ ಹೆಗ್ಡೆ , ಎಸ್‌ಪಿ
ಜಗದೀಶ್ ಹೆಚ್.ಎಸ್, ಎಸಿಪಿ
ಕೇಶವಮೂರ್ತಿ ಗೋಪಾಲಯ್ಯ, ಡಿಎಸ್‌ಪಿ
ನಾಗಯ್ಯ ನಾಗರಾಜು, ಡಿಎಸ್‌ಪಿ
ಬಿ.ಎನ್ ಶ್ರೀನಿವಾಸ್, ಡಿಎಸ್‌ಪಿ
ಅಂಜುಮಾಲ ನಾಯ್ಕ್, ಡಿವೈಎಸ್‌ಪಿ
ಅನಿಲ್ ಕುಮಾರ್ ಪ್ರಭಾಕರ್, ಪಿಐ
ಅಶೋಕ್ ಆರ್.ಪಿ, ಪಿಐ
ರಾಮಪ್ಪ ಗುತ್ತೇರ್, ಪಿಐ
ಶಂಕರ, ಹೆಚ್‌ಸಿ
ಕೆ.ವೆಂಕಟೇಶ್, ಹೆಚ್‌ಸಿ
ಕುಮಾರ್, ಎಹೆಚ್‌ಸಿ
ವಿ.ಬಂಗಾರು, ಕೆಎಸ್‌ಆರ್‌ಪಿ

andolanait

Recent Posts

ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…

22 mins ago

ಅಮೇರಿಕಾ-ಇರಾನ್‌ ಸಂಧಾನ: ಪಾಕ್‌ನಲ್ಲೇ 2ನೇ ಸುತ್ತಿನ ಮಾತುಕತೆ

ವಾಷಿಂಗ್ಟನ್:‌ ಇರಾನ್‌ ಜೊತೆ ಎರಡನೇ ಸುತ್ತಿನ ಮಾತುಕತೆ ಮುಂದಿನ ಎರಡು ದಿನಗಳಲ್ಲಿ ನಡೆಯಬಹುದು ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌…

35 mins ago

2 ಕ್ಷೇತ್ರಗಳ ಉಪಚುನಾವಣೆಯಲ್ಲೂ ನಾವೇ ಗೆಲ್ಲುತ್ತೇವೆ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲೂ ನಾವೇ ಗೆಲುವು ಸಾಧಿಸುತ್ತೇವೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು…

49 mins ago

ಹನೂರು ತಾಲ್ಲೂಕಿನ ಗ್ರಾಮಗಳಿಗೆ ಜಿಲ್ಲಾಧಿಕಾರ ಶ್ರೀರೂಪ ಭೇಟಿ: ಗ್ರಾಮಸ್ಥರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಾಣೆ,…

50 mins ago

ಯುವಕರಲ್ಲಿ ಮಾನವೀಯತೆ ಹೆಚ್ಚಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಸರಿಯಾಗಿ ಅರ್ಥ ಮಾಡಿಕೊಂಡಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ…

1 hour ago

ಚಾಮುಂಡಿ ಬೆಟ್ಟ ರಸ್ತೆಯ ತಾವರೆಕಟ್ಟೆ ಬಳಿ ವ್ಯಕ್ತಿಯ ಶವ ಪತ್ತೆ

ಮೈಸೂರು: ಚಾಮುಂಡಿಬೆಟ್ಟ ರಸ್ತೆಯ ತಾವರೆಕಟ್ಟೆ ಬಳಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅಂದಾಜು 40 ವರ್ಷ…

2 hours ago