ಬೆಂಗಳೂರು: 77ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಕೊಡಮಾಡುವ ರಾಷ್ಟ್ರಪತಿ ಪದಕಕ್ಕೆ ರಾಜ್ಯದ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳು ಹಾಗೂ ಪೊಲೀಸ್ ವಿಶಿಷ್ಟ ಸೇವಾ ಪದಕಕ್ಕೆ 18 ಮಂದಿ ಪೊಲೀಸ್ ಅಧಿಕಾರಿಗಳು ಭಾಜನರಾಗಿದ್ದಾರೆ.
ಪೊಲೀಸ್ ಇಲಾಖೆಗೆ ಸಲ್ಲಿಸಿದ ಗಣನೀಯ ಸೇವೆಗೆ ಕೇಂದ್ರ ಗೃಹ ಸಚಿವಾಲಯ ಪದಕ ಪ್ರದಾನ ಮಾಡಲಿದೆ. ಅಧಿಕಾರಿಗಳ ಪಟ್ಟಿ ಈ ಕೆಳಗಿನಂತಿದೆ.
ರಾಷ್ಟ್ರಪತಿ ಪದಕ:
ಎಸ್. ಮುರುಗನ್, ಎಡಿಜಿಪಿ
ಸೀಮಂತ್ ಕುಮಾರ್ ಸಿಂಗ್, ಎಡಿಜಿಪಿ
ವಿಶಿಷ್ಟ ಸೇವಾ ಪದಕ:
ಸಂದೀಪ್ ಪಾಟೀಲ್, ಐಜಿಪಿ
ಬಿ ಎಸ್ ಮೋಹನ್ ಕುಮಾರ್, ಡಿವೈಎಸ್ಪಿ
ನಾಗರಾಜ್, ಎಸಿಪಿ
ಶಿವಶಂಕರ್, ಅಸಿಸ್ಟೆಂಟ್ ಡೈರೆಕ್ಟರ್
ಭೀಮಾರಾವ್ ಗಿರೀಶ್, ಎಸ್ಪಿ
ರಾಘವೇಂದ್ರ ಹೆಗ್ಡೆ , ಎಸ್ಪಿ
ಜಗದೀಶ್ ಹೆಚ್.ಎಸ್, ಎಸಿಪಿ
ಕೇಶವಮೂರ್ತಿ ಗೋಪಾಲಯ್ಯ, ಡಿಎಸ್ಪಿ
ನಾಗಯ್ಯ ನಾಗರಾಜು, ಡಿಎಸ್ಪಿ
ಬಿ.ಎನ್ ಶ್ರೀನಿವಾಸ್, ಡಿಎಸ್ಪಿ
ಅಂಜುಮಾಲ ನಾಯ್ಕ್, ಡಿವೈಎಸ್ಪಿ
ಅನಿಲ್ ಕುಮಾರ್ ಪ್ರಭಾಕರ್, ಪಿಐ
ಅಶೋಕ್ ಆರ್.ಪಿ, ಪಿಐ
ರಾಮಪ್ಪ ಗುತ್ತೇರ್, ಪಿಐ
ಶಂಕರ, ಹೆಚ್ಸಿ
ಕೆ.ವೆಂಕಟೇಶ್, ಹೆಚ್ಸಿ
ಕುಮಾರ್, ಎಹೆಚ್ಸಿ
ವಿ.ಬಂಗಾರು, ಕೆಎಸ್ಆರ್ಪಿ
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…