ಬೆಂಗಳೂರು: 77ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಕೊಡಮಾಡುವ ರಾಷ್ಟ್ರಪತಿ ಪದಕಕ್ಕೆ ರಾಜ್ಯದ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳು ಹಾಗೂ ಪೊಲೀಸ್ ವಿಶಿಷ್ಟ ಸೇವಾ ಪದಕಕ್ಕೆ 18 ಮಂದಿ ಪೊಲೀಸ್ ಅಧಿಕಾರಿಗಳು ಭಾಜನರಾಗಿದ್ದಾರೆ.
ಪೊಲೀಸ್ ಇಲಾಖೆಗೆ ಸಲ್ಲಿಸಿದ ಗಣನೀಯ ಸೇವೆಗೆ ಕೇಂದ್ರ ಗೃಹ ಸಚಿವಾಲಯ ಪದಕ ಪ್ರದಾನ ಮಾಡಲಿದೆ. ಅಧಿಕಾರಿಗಳ ಪಟ್ಟಿ ಈ ಕೆಳಗಿನಂತಿದೆ.
ರಾಷ್ಟ್ರಪತಿ ಪದಕ:
ಎಸ್. ಮುರುಗನ್, ಎಡಿಜಿಪಿ
ಸೀಮಂತ್ ಕುಮಾರ್ ಸಿಂಗ್, ಎಡಿಜಿಪಿ
ವಿಶಿಷ್ಟ ಸೇವಾ ಪದಕ:
ಸಂದೀಪ್ ಪಾಟೀಲ್, ಐಜಿಪಿ
ಬಿ ಎಸ್ ಮೋಹನ್ ಕುಮಾರ್, ಡಿವೈಎಸ್ಪಿ
ನಾಗರಾಜ್, ಎಸಿಪಿ
ಶಿವಶಂಕರ್, ಅಸಿಸ್ಟೆಂಟ್ ಡೈರೆಕ್ಟರ್
ಭೀಮಾರಾವ್ ಗಿರೀಶ್, ಎಸ್ಪಿ
ರಾಘವೇಂದ್ರ ಹೆಗ್ಡೆ , ಎಸ್ಪಿ
ಜಗದೀಶ್ ಹೆಚ್.ಎಸ್, ಎಸಿಪಿ
ಕೇಶವಮೂರ್ತಿ ಗೋಪಾಲಯ್ಯ, ಡಿಎಸ್ಪಿ
ನಾಗಯ್ಯ ನಾಗರಾಜು, ಡಿಎಸ್ಪಿ
ಬಿ.ಎನ್ ಶ್ರೀನಿವಾಸ್, ಡಿಎಸ್ಪಿ
ಅಂಜುಮಾಲ ನಾಯ್ಕ್, ಡಿವೈಎಸ್ಪಿ
ಅನಿಲ್ ಕುಮಾರ್ ಪ್ರಭಾಕರ್, ಪಿಐ
ಅಶೋಕ್ ಆರ್.ಪಿ, ಪಿಐ
ರಾಮಪ್ಪ ಗುತ್ತೇರ್, ಪಿಐ
ಶಂಕರ, ಹೆಚ್ಸಿ
ಕೆ.ವೆಂಕಟೇಶ್, ಹೆಚ್ಸಿ
ಕುಮಾರ್, ಎಹೆಚ್ಸಿ
ವಿ.ಬಂಗಾರು, ಕೆಎಸ್ಆರ್ಪಿ
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…