ಬೆಂಗಳೂರು: 77ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಕೊಡಮಾಡುವ ರಾಷ್ಟ್ರಪತಿ ಪದಕಕ್ಕೆ ರಾಜ್ಯದ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳು ಹಾಗೂ ಪೊಲೀಸ್ ವಿಶಿಷ್ಟ ಸೇವಾ ಪದಕಕ್ಕೆ 18 ಮಂದಿ ಪೊಲೀಸ್ ಅಧಿಕಾರಿಗಳು ಭಾಜನರಾಗಿದ್ದಾರೆ.
ಪೊಲೀಸ್ ಇಲಾಖೆಗೆ ಸಲ್ಲಿಸಿದ ಗಣನೀಯ ಸೇವೆಗೆ ಕೇಂದ್ರ ಗೃಹ ಸಚಿವಾಲಯ ಪದಕ ಪ್ರದಾನ ಮಾಡಲಿದೆ. ಅಧಿಕಾರಿಗಳ ಪಟ್ಟಿ ಈ ಕೆಳಗಿನಂತಿದೆ.
ರಾಷ್ಟ್ರಪತಿ ಪದಕ:
ಎಸ್. ಮುರುಗನ್, ಎಡಿಜಿಪಿ
ಸೀಮಂತ್ ಕುಮಾರ್ ಸಿಂಗ್, ಎಡಿಜಿಪಿ
ವಿಶಿಷ್ಟ ಸೇವಾ ಪದಕ:
ಸಂದೀಪ್ ಪಾಟೀಲ್, ಐಜಿಪಿ
ಬಿ ಎಸ್ ಮೋಹನ್ ಕುಮಾರ್, ಡಿವೈಎಸ್ಪಿ
ನಾಗರಾಜ್, ಎಸಿಪಿ
ಶಿವಶಂಕರ್, ಅಸಿಸ್ಟೆಂಟ್ ಡೈರೆಕ್ಟರ್
ಭೀಮಾರಾವ್ ಗಿರೀಶ್, ಎಸ್ಪಿ
ರಾಘವೇಂದ್ರ ಹೆಗ್ಡೆ , ಎಸ್ಪಿ
ಜಗದೀಶ್ ಹೆಚ್.ಎಸ್, ಎಸಿಪಿ
ಕೇಶವಮೂರ್ತಿ ಗೋಪಾಲಯ್ಯ, ಡಿಎಸ್ಪಿ
ನಾಗಯ್ಯ ನಾಗರಾಜು, ಡಿಎಸ್ಪಿ
ಬಿ.ಎನ್ ಶ್ರೀನಿವಾಸ್, ಡಿಎಸ್ಪಿ
ಅಂಜುಮಾಲ ನಾಯ್ಕ್, ಡಿವೈಎಸ್ಪಿ
ಅನಿಲ್ ಕುಮಾರ್ ಪ್ರಭಾಕರ್, ಪಿಐ
ಅಶೋಕ್ ಆರ್.ಪಿ, ಪಿಐ
ರಾಮಪ್ಪ ಗುತ್ತೇರ್, ಪಿಐ
ಶಂಕರ, ಹೆಚ್ಸಿ
ಕೆ.ವೆಂಕಟೇಶ್, ಹೆಚ್ಸಿ
ಕುಮಾರ್, ಎಹೆಚ್ಸಿ
ವಿ.ಬಂಗಾರು, ಕೆಎಸ್ಆರ್ಪಿ
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…