ರಾಯಚೂರು : ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯ ಸಿಂಧನೂರಿಗೆ ಪ್ರಚಾರ ಕಾರ್ಯಕ್ರಮಕ್ಕೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭದ್ರತಾ ಸಿಬ್ಬಂದಿಯ ಸೇನಾ ಪಡೆಯ ಹೆಲಿಕಾಪ್ಟರ್ ಭತ್ತದ ಗದ್ದೆಯಲ್ಲಿ ಮಾಡಲಾಗಿದ್ದ ಹೆಲಿಪ್ಯಾಡ್ನಲ್ಲಿ ಸಿಲುಕಿಕೊಂಡಿದೆ.
ಕರ್ನಾಟಕದ ಭತ್ತದ ಕಣಜ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪ್ರಚಾರಕ್ಕೆ ಬೃಹತ್ ವೇದಿಕೆಯನ್ನು ಸಿದ್ಧಪಡಿಸಲಾಗಿತ್ತು. ಈ ವೇಳೆ ಕಾರ್ಯಕ್ರಮಕ್ಕೆ ಹೆಲಿಕಾಪ್ಟರ್ನಲ್ಲಿ ಆಗಮಿಸುತ್ತಿದ್ದ ನರೇಂದ್ರ ಮೋದಿ ಅವರಿಗೆ ಹೆಲಿಪ್ಯಾಡ್ ಸಿದ್ಧಪಡಿಸಲಾಗಿತ್ತು. ಆದರೆ, ಅವರ ಭದ್ರತಾ ಸಿಬ್ಬಂದಿಗೂ ಹೆಲಿಪ್ಯಾಡ್ ನಿರ್ಮಾಣ ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದರಿಂದ ತರಾತುರಿಯಲ್ಲಿ ಭತ್ತದ ಗದ್ದೆಯಲ್ಲಿ ಮಣ್ಣನ್ನು ಹಾಕಿ ಹೆಲಿಪ್ಯಾಡ್ ನಿರ್ಮಿಸಲಾಗಿತ್ತು. ಭಾರತೀಯ ಭದ್ರತಾ ಪಡೆಯ ಹೆಲಿಕಾಪ್ಟರ್ ಲ್ಯಾಂಡ್ ಆದ ತಕ್ಷಣ ಗದ್ದೆಯಲ್ಲಿ ಸಿಕ್ಕಿಕೊಂಡಿದೆ. ಸುಮಾರು 3 ಗಂಟೆಗಳಿಂದ ಹೆಲಿಕಾಪ್ಟರ್ ತೆರವು ಕಾರ್ಯಾಚರಣೆ ಮಾಡಲಾಗುತ್ತಿದ್ದರೂ ಸಫಲವಾಗಿಲ್ಲ.
ಬೆಂಗಳೂರು: ರೈತರು ತಮ್ಮ ಗಂಗಾ ಕಲ್ಯಾಣ ಯೋಜನೆ ಕುರಿತ ಅರ್ಜಿಯ ಸ್ಥಿತಿಯನ್ನು ಆನ್ಲೈನ್ನಲ್ಲಿ ಟ್ರ್ಯಾಕ್ ಮಾಡಲು ಗಂಗಾ ಕಲ್ಯಾಣ ಪೋರ್ಟಲ್ನಲ್ಲಿ…
ಇಸ್ರೇಲ್: ಇರಾನ್ನ ಮುಂದಿನ ಸರ್ವೋಚ್ಛ ನಾಯಕನನ್ನೂ ಹತ್ಯೆ ಮಾಡುತ್ತೇವೆ ಎಂದು ಇಸ್ರೇಲ್ ಖಡಕ್ ಎಚ್ಚರಿಕೆ ಕೊಟ್ಟಿದೆ. ಇರಾನ್ನ ಮುಂದಿನ ನಾಯಕನ…
ಹಾಸನ: ವಿದ್ಯಾರ್ಥಿಗಳಿಗೆ ಪಾಠ ಮಾಡುವಾಗಲೇ ಶಿಕ್ಷಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.…
ಮೈಸೂರು: 90 ಅಡಿ ಬೋರ್ವೆಲ್ಗೆ ಬಿದ್ದಿದ್ದ ನಾಗರಹಾವನ್ನು ರಕ್ಷಣೆ ಮಾಡುವಲ್ಲಿ ಉರಗ ಸಂರಕ್ಷಕ ಕೆಂಪರಾಜು ಯಶಸ್ವಿಯಾಗಿದ್ದಾರೆ. ಮೈಸೂರಿನ ಇಲವಾಲ ಗ್ರಾಮದಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: 9 ವರ್ಷಗಳ ಕಾಲ ನಡೆಸಿದ ನಿರಂತರ ಹೋರಾಟ, ಕ್ಷೇತ್ರದ ರೈತ…
ನೆಲಮಂಗಲ: ಕೆನಡಾ ದೇಶದಲ್ಲಿ ಕನ್ನಡಿಗನನ್ನು ಗುಂಡಿಟ್ಟು ಹತ್ಯೆ ಮಾಡಿದ ಪ್ರಕರಣದಲ್ಲಿ ಕೊಲೆ ಮಾಡಿರುವ ಆರೋಪಿ ಭಾವಚಿತ್ರವನ್ನು ಕೆನಡಾದ ಟೊರಂಟೊ ಪೊಲೀಸರು…