ಬೆಂಗಳೂರು : ಚಂದ್ರಯಾನ-3 ಯಶಸ್ಸಿಗಾಗಿ ಶ್ರಮಿಸಿದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ನಗರಕ್ಕೆ ಆಗಮಿಸಿದ್ದು, ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ಆರ್.ಅಶೋಕ್ ಸೇರಿದಂತೆ ಕೆಲವು ಬಿಜೆಪಿ ಶಾಸಕರು ರಸ್ತೆ ಬದಿ ನಿಂತು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದ್ದಾರೆ.
ಈ ಕುರಿತ ಫೋಟೊವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ʼʼಬಿಜೆಪಿ ನಾಯಕರದ್ದು ಎಂತಹಾ ದುಸ್ಥಿತಿ..ʼʼ ಎಂದು ಬಿಜೆಪಿ ನಾಯಕರ ಕಾಲೆಳೆದಿದೆ.
ʼರಾಜ್ಯ ಬಿಜೆಪಿಯ ‘ದಂಡ’ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆʼʼ ಎಂದು ಕಾಂಗ್ರೆಸ್ ಟೀಕಿಸಿದೆ.
ʼʼಬಿಜೆಪಿಯ ಹೈಕಮಾಂಡ್ ಹಾಗೂ ಮೋದಿ ಹೀನಾಯ ಸೋಲಿನ ಬಳಿಕ ರಾಜ್ಯದ ನಾಯಕರನ್ನು ಹತ್ತಿರಕ್ಕೂ ಸೇರಿಸದೇ ಬೀದಿ ಪಾಲು ಮಾಡಿದ್ದಾರೆ ಎಂಬುದಕ್ಕೆ ಈ ಚಿತ್ರಗಳೇ ಸಾಕ್ಷಿ. ಛೇ, ಮಿನಿಮಮ್ ಮರ್ಯಾದೆಯೂ ಇಲ್ಲದಾಯಿತೇ?ʼʼ ಎಂದು ಕಾಂಗ್ರೆಸ್ ಕುಟುಕಿದೆ.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…