ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣ ಸಂಬಂಧ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರಿಗೆ ಕರ್ನಾಟಕ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಕೋರ್ಟ್ ಆನುಮತಿಯಿಲ್ಲದೇ ವಿದೇಶಕ್ಕೆ ಪ್ರಯಾಣಿಸುವಂತಿಲ್ಲ, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು. 5 ಲಕ್ಷ ರೂ. ಮೌಲ್ಯದ ಬಾಂಡ್ ಇಬ್ಬರು ಶ್ಯೂರಿಟಿ ಒದಗಿಸುವಂತೆ ಕೋರ್ಟ್ ಸೂಚಿಸಿದೆ. ಬಂಧನವಾಗಿ ಒಂದು ವರ್ಷ ಎರಡು ತಿಂಗಳ ಬಳಿಕ ಅಮೃತ್ ಪೌಲ್ ಗೆ ಜಾಮೀನು ಸಿಕ್ಕಂತೆ ಆಗಿದೆ.
2021ರ ಅಕ್ಟೋಬರ್ 3ರಂದು 545 ಪಿಎಸ್ಐಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆಯು 92 ಕೇಂದ್ರಗಳಲ್ಲಿ ನಡೆಯಿತು. ಪಿಎಸ್ಐ ನೇಮಕಾತಿ ಹಗರಣ ಹೊರಬಂದ ಬಳಿಕ ಪರೀಕ್ಷೆ ಬರೆದ 52 ಅಭ್ಯರ್ಥಿಗಳು ಸೇರಿದಂತೆ 110 ಜನರನ್ನು ಬಂಧಿಸಲಾಗಿದೆ.
ಅಮೃತ್ ಪೌಲ್ ಪಿಎಸ್ಐ ಹುದ್ದೆಯ ಆಕಾಂಕ್ಷಿಗಳಿಂದ 1.35 ಕೋಟಿ ರೂಪಾಯಿ ಹಣವನ್ನು ಪಡೆದಿದ್ದಾರೆ ಎಂಬ ಆರೋಪವಿದೆ. ತನಿಖೆ ವೇಳೆ ಈ ಹಣ ತಮ್ಮ ಸಹಾಯಕ ಹಾಗೂ ಬೇನಾಮಿ ಶಂಭುಲಿಂಗ ಸ್ವಾಮಿಗೆ ನೀಡಿದ್ದು ಬೆಳಕಿಗೆ ಬಂದಿತ್ತು. ಈತನಿಂದ 41 ಲಕ್ಷ ರೂ.ಗಳನ್ನು ಸಿಐಡಿ ವಶಪಡಿಸಿಕೊಂಡಿತ್ತು.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…