The President, Shri Pranab Mukherjee gracing the function to commemorate the serving of 2 billion meals of the Akshaya Patra Foundation, at Bangalore, in Karnataka on August 27, 2016. The Governor of Karnataka, Shri Vajubhai Rudabhai Vala, the Chief Minister of Karnataka, Shri Siddaramaiah and the Union Minister for Human Resource Development, Shri Prakash Javadekar are also seen.
ಬೆಂಗಳೂರು : ಈ ಹಿಂದೆ ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಭಾರೀ ಸದ್ದು ಮಾಡಿದ್ದ ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಿ ಆದೇಶ ಹೊರಡಿಸಿದೆ.
ಈ ವಿಚಾರವಾಗಿ ಅಂದಿನ ಗೃಹ ಮಂತ್ರಿ ಆರಾಗ ಜ್ಞಾನೇಂದ್ರ ಅವರ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಮಾಡಿದ್ದ ಕಾಂಗ್ರೆಸ್, ನಾವು ಅಧಿಕಾರಕ್ಕೆ ಬಂದರೆ ಹಗರಣದ ತನಿಖೆ ನಡೆಸುವುದಾಗಿ ಹೇಳಿತ್ತು.
ಈ ಬಗ್ಗೆ ಅಧಿಕೃತವಾಗಿ ಟ್ವಿಟರ್ ಮೂಲಕ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳು, ಪಿಎಸ್ಐ ನೇಮಕಾತಿ ಹಗರಣದ ಗಂಭೀರ ಸ್ವರೂಪ ಮತ್ತು ಸಾರ್ವಜನಿಕ ಮಹತ್ವದ ಹಿನ್ನೆಲೆಯ ಕಾರಣಕ್ಕಾಗಿ ಮುಂದಿನ ತನಿಖೆಯನ್ನು ಕರ್ನಾಟಕ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿಗಳಾದ ಬಿ. ವೀರಪ್ಪ ಅವರ ನೇತೃತ್ವದ ಆಯೋಗದ ಮೂಲಕ ನ್ಯಾಯಾಂಗ ತನಿಖೆ ನಡೆಸಲು ತೀರ್ಮಾನಿಸಿದ್ದೇವೆ. ಈ ಮೂಲಕ ನಾವು ನುಡಿದಂತೆ ನಡೆದಿದ್ದೇವೆ ಎಂದು ಹೇಳಿದ್ದಾರೆ
ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್ನಲ್ಲಿ…
ಹೊಸದಿಲ್ಲಿ : ಇರಾನ್ ಮೇಲಿನ ಯುದ್ಧದ ನಡುವೆಯೇ ಇಂಧನ ದರಗಳನ್ನು ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಎರಡನೇ ಬಾರಿ ಕೇಂದ್ರ…
ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶದಲ್ಲಿ ಡಿಸಿಎಂ ವಿಶ್ವಾಸ ತುಮಕೂರು: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ.…
ತುಮಕೂರು : ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆ-ಸಾರ್ಥಕ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಏಕಕಾಲಕ್ಕೆ ಕಂದಾಯ ಇಲಾಖೆಯಿಂದ ಅತ್ಯಧಿಕ ಹಕ್ಕು…
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸಂಶೋಧಕರುಗಳಿಗೆ ಶಿಷ್ಯವೇತನ ನೀಡಬೇಕೆಂದು ಒತ್ತಾಯಿಸಿ ಶಿಷ್ಯವೇತನರಹಿತ ಸಂಶೋಧಕರ ಬಳಗದ ವತಿಯಿಂದ ಮೈಸೂರು ವಿ.ವಿ…
ತುಮಕೂರು : ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತಹತ್ಯೆಗೆ…