BREAKING NEWS

ರಾಹುಲ್ ಅನರ್ಹತೆ: ವಿಪಕ್ಷಗಳ ಒಗ್ಗಟ್ಟು, ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ

ನವದೆಹಲಿ: ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಬಿಆರ್‌ಎಸ್, ಸಮಾಜವಾದಿ ಪಕ್ಷ ಸೇರಿದಂತೆ ಸಮಾನ ಮನಸ್ಕ ವಿಪಕ್ಷಗಳ ಸಂಸದರು ಸಂಸತ್ತಿನ ಸಂಕೀರ್ಣಿದಲ್ಲಿ ಸೋಮವಾರ ಸಭೆ ನಡೆಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕೊಠಡಿಯಲ್ಲಿ ಡಿಎಂಕೆ, ಸಮಾಜವಾದಿ ಪಕ್ಷ, ಜೆಡಿ (ಯು), ಬಿಆರ್‌ಎಸ್, ಸಿಪಿಐ (ಎಂ), ಸಿಬಿಐ, ಆರ್‌ಜೆಡಿ, ಎನ್‌ಸಿಪಿ, ಐಯುಎಂಎಲ್, ಎಂಡಿಎಂಕೆ, ಕೇರಳ ಕಾಂಗ್ರೆಸ್, ಟಿಎಂಸಿ, ಆರ್‌ಎಸ್‌ಪಿ, ಎಎಪಿ, ಎನ್‌ಪಿ ಮತ್ತು ಶಿವಸೇನೆ (ಯುಬಿಟಿ) ಪಕ್ಷಗಳ ನಾಯಕರು ಭೇಟಿಯಾದರು.

ಪ್ರಮುಖವಾಗಿಯೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಿರುವುದು ಮತ್ತು ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಲಾಗಿದೆ.

andolanait

Recent Posts

ವೈದ್ಯ, ನರ್ಸ್‌ ಹುದ್ದೆ ಭರ್ತಿಗೆ ಒಂದು ತಿಂಗಳೊಳಗೆ ಕ್ರಮ : ಆರೋಗ್ಯ ಸಚಿವ ಗುಂಡೂರಾವ್‌

ಬೆಳಗಾವಿ : ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ…

20 mins ago

ಸುಪ್ರೀಂಕೋರ್ಟ್‌ನಲ್ಲಿ ಪ್ರಜ್ವಲ್‌ ರೇವಣ್ಣಗೆ ಹಿನ್ನಡೆ

ನವದೆಹಲಿ: ಮನೆಗೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ…

1 hour ago

ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ: ಸಚಿವ ಕೆ.ಎಚ್.ಮುನಿಯಪ್ಪ

ಬೆಳಗಾವಿ: ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ…

1 hour ago

ಬೆಂಗಳೂರಿನಲ್ಲಿ ಸಾಕು ಪ್ರಾಣಿಗಳ ಮಾರಣಹೋಮ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…

2 hours ago

ನಾಯಕತ್ವ ಬಗ್ಗೆ ಯತೀಂದ್ರ ಹೇಳಿಕೆ: ಇದಕ್ಕೆ ಸಿಎಂ ಉತ್ತರಿಸಲಿ ಎಂದ ಡಿ.ಕೆ.ಶಿವಕುಮಾರ್‌

ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್‌ ಕ್ಲಿಯರ್‌ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…

3 hours ago

ಜೀವಾವಧಿ ಶಿಕ್ಷೆಯಿಂದ ಪಾರಾಗಲು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ…

3 hours ago