BREAKING NEWS

ರಾಹುಲ್ ಅನರ್ಹತೆ: ವಿಪಕ್ಷಗಳ ಒಗ್ಗಟ್ಟು, ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ

ನವದೆಹಲಿ: ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಬಿಆರ್‌ಎಸ್, ಸಮಾಜವಾದಿ ಪಕ್ಷ ಸೇರಿದಂತೆ ಸಮಾನ ಮನಸ್ಕ ವಿಪಕ್ಷಗಳ ಸಂಸದರು ಸಂಸತ್ತಿನ ಸಂಕೀರ್ಣಿದಲ್ಲಿ ಸೋಮವಾರ ಸಭೆ ನಡೆಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕೊಠಡಿಯಲ್ಲಿ ಡಿಎಂಕೆ, ಸಮಾಜವಾದಿ ಪಕ್ಷ, ಜೆಡಿ (ಯು), ಬಿಆರ್‌ಎಸ್, ಸಿಪಿಐ (ಎಂ), ಸಿಬಿಐ, ಆರ್‌ಜೆಡಿ, ಎನ್‌ಸಿಪಿ, ಐಯುಎಂಎಲ್, ಎಂಡಿಎಂಕೆ, ಕೇರಳ ಕಾಂಗ್ರೆಸ್, ಟಿಎಂಸಿ, ಆರ್‌ಎಸ್‌ಪಿ, ಎಎಪಿ, ಎನ್‌ಪಿ ಮತ್ತು ಶಿವಸೇನೆ (ಯುಬಿಟಿ) ಪಕ್ಷಗಳ ನಾಯಕರು ಭೇಟಿಯಾದರು.

ಪ್ರಮುಖವಾಗಿಯೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಿರುವುದು ಮತ್ತು ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಲಾಗಿದೆ.

andolanait

Recent Posts

ನಾಲ್ವರು ಯೋಧರು ಹುತಾತ್ಮ ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ

ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.…

16 mins ago

ಮಂಡ್ಯ | ನೀರಿನ ಕೊಳದಲ್ಲಿ ಗೃಹಿಣಿಯ ಶವ ಪತ್ತೆ ; ಕೊಲೆ ಶಂಕೆ

ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…

21 mins ago

ಮಂಡ್ಯ ನಗರದಲ್ಲಿ ಮರಗಳ ಸಮೀಕ್ಷೆಗೆ ಅರಣ್ಯ ಸಚಿವರ ಆದೇಶ

ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…

26 mins ago

ಬಜೆಟ್ ಘೋಷಣೆ ಕಡತದಲ್ಲೇ ಉಳಿಯಬಾರದು ; ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago

ಟೆಂಪೋ-ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು ; ಓರ್ವ ಗಂಭೀರ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…

2 hours ago

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

3 hours ago