ನವದೆಹಲಿ: ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಬಿಆರ್ಎಸ್, ಸಮಾಜವಾದಿ ಪಕ್ಷ ಸೇರಿದಂತೆ ಸಮಾನ ಮನಸ್ಕ ವಿಪಕ್ಷಗಳ ಸಂಸದರು ಸಂಸತ್ತಿನ ಸಂಕೀರ್ಣಿದಲ್ಲಿ ಸೋಮವಾರ ಸಭೆ ನಡೆಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕೊಠಡಿಯಲ್ಲಿ ಡಿಎಂಕೆ, ಸಮಾಜವಾದಿ ಪಕ್ಷ, ಜೆಡಿ (ಯು), ಬಿಆರ್ಎಸ್, ಸಿಪಿಐ (ಎಂ), ಸಿಬಿಐ, ಆರ್ಜೆಡಿ, ಎನ್ಸಿಪಿ, ಐಯುಎಂಎಲ್, ಎಂಡಿಎಂಕೆ, ಕೇರಳ ಕಾಂಗ್ರೆಸ್, ಟಿಎಂಸಿ, ಆರ್ಎಸ್ಪಿ, ಎಎಪಿ, ಎನ್ಪಿ ಮತ್ತು ಶಿವಸೇನೆ (ಯುಬಿಟಿ) ಪಕ್ಷಗಳ ನಾಯಕರು ಭೇಟಿಯಾದರು.
ಪ್ರಮುಖವಾಗಿಯೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಿರುವುದು ಮತ್ತು ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಲಾಗಿದೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…