BREAKING NEWS

ರಾಜಗೋಪಾಲಾಚಾರಿ ಮೊಮ್ಮಗ ಕೇಶವನ್ ಬಿಜೆಪಿ ಸೇರ್ಪಡೆ

ನವದೆಹಲಿ: ಭಾರತದ ಮೊದಲ ಗವರ್ನರ್ ಜನರಲ್ ಸಿ.ರಾಜಗೋಪಾಲಾಚಾರಿ ಮರಿ ಮೊಮ್ಮಗ ಸಿ.ಆರ್.ಕೇಶವನ್ ಶನಿವಾರ ಬಿಜೆಪಿ ಪಕ್ಷಕ್ಕೆ ಸೇರಿದ್ದಾರೆ.

ಕಳೆದ ಫೆಬ್ರುವರಿ ತಿಂಗಳಲ್ಲಿ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.

ಶನಿವಾರ ಅಧಿಕೃತವಾಗಿ ಬಿಜೆಪಿ ಸೇರಿದ ಬಳಿಕ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಜನ ಕೇಂದ್ರಿತ ನೀತಿಗಳು, ಭ್ರಷ್ಟಾಚಾರ ಮುಕ್ತ ಆಡಳಿತ ಮತ್ತು ಸುಧಾರಣೆ, ಆರ್ಥಿಕ ಅಭಿವೃದ್ಧಿ ಕಾರ್ಯಸೂಚಿ ನನಗೆ ಇಷ್ಟವಾಗಿದೆ. ದೇಶದ ಆರ್ಥಿಕತೆಯನ್ನು ವಿಶ್ವದ 5ನೇ ಅತಿದೊಡ್ಡ ಆರ್ಥಿಕತೆಯಾಗಿ ಪರಿವರ್ತಿಸಿದ್ದಾರೆ. ಈ ಕಾರಣಗಳಿಗೆ ನಾನು ಬಿಜೆಪಿ ಸೇರಿದ್ದಾನೆ ಎಂದು ಕೇಶವನ್‌ ಹೇಳಿದ್ದಾರೆ.

ಈ ಹಿಂದೆ ಕೇಶವನ್‌ ಅವರು ಎರಡು ದಶಕಗಳ ಕಾಲ ತಮಿಳುನಾಡು ಕಾಂಗ್ರೆಸ್‌ ಘಟಕ ಸೇರಿದಂತೆ ರಾಷ್ಟ್ರೀಯ ಮಟ್ಟದಲ್ಲಿ ಪಕ್ಷಕ್ಕೆ ಕೆಲಸ ಮಾಡಿದ್ದರು.

andolanait

Recent Posts

ಮೈಸೂರಿನಲ್ಲಿ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ : ಜಿಲ್ಲಾಧಿಕಾರಿ ಮೆಚ್ಚುಗೆ

ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…

37 mins ago

ನಾಪೋಕ್ಲು |ಕಾಡಾನೆಗಳ ದಾಳಿ ; ವಾಹನಗಳು ಜಖಂ

ನಾಪೋಕ್ಲು : ಕಾಡಾನೆಗಳ ದಾಳಿಯಿಂದ ವಾಹನಗಳು ಜಖಂಗೊಂಡ ಘಟನೆ ಮಂಜಾಟ್ ಗಿರಿಜನ ಕಾಲೋನಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಇಲ್ಲಿಗೆ ಸಮೀಪದ…

1 hour ago

ಕೈಗಾರಿಕೆ ಸ್ಥಾಪನೆಗೆ ಅರ್ಜಿ ಬಂದರೆ ಸಂಪೂರ್ಣ ಬೆಂಬಲ: ಸಚಿವ ಚಲುವರಾಯಸ್ವಾಮಿ ಭರವಸೆ

ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…

2 hours ago

ಜ.1ರಂದು ಚಾ.ಬೆಟ್ಟಕ್ಕೆ ಹೆಚ್ಚಿನ ಜನ ನಿರೀಕ್ಷೆ : ಅಗತ್ಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…

2 hours ago

ಬೈಕ್ ಸಮೇತ ಸಜೀವ ದಹನವಾದ ಯುವಕ ; ಕೊಲೆ ಶಂಕೆ

ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…

2 hours ago

ಪೂರ್ಣ ಪ್ರಮಾಣದಲ್ಲಿ ಜಾರಿಯಾಗದ ಗ್ಯಾರಂಟಿ : ಸುಧಾಕರ್‌ ಟೀಕೆ

ಹನೂರು : ಯಾರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತಾರೆ ಅನ್ನೋದು ಮುಖ್ಯವಲ್ಲ. ಅಭಿವೃದ್ಧಿ ಮಾಡ್ತಿದ್ದಾರಾ, ರಾಜ್ಯವನ್ನು ಅಭಿವೃದ್ಧಿಯ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದಾರಾ ಅನ್ನೋದೇ…

2 hours ago