ನವದೆಹಲಿ : ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಗುರುವಾರ ಕರೊನಾ ಪರೀಕ್ಷೆಗೆ ಒಳಪಟ್ಟಿದ್ದು ಫಲಿತಾಂಶ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ದೇಶದ ರಕ್ಷಣಾ ಸಚಿವರು ಪ್ರಸ್ತುತ ಹೋಮ್ ಕ್ವಾರಂಟೈನ್ನಲ್ಲಿದ್ದಾರೆ.
ವೈದ್ಯರ ತಂಡ ಅವರನ್ನು ಪರೀಕ್ಷಿಸಿ ಕೆಲವು ದಿನಗಳ ಕಾಲ ವಿಶ್ರಾಂತಿಗೆ ಶಿಫಾರಸು ಮಾಡಿದೆ. ಅಧಿಕೃತ ಪ್ರಕಟಣೆಯ ಪ್ರಕಾರ ಸಚಿವರು ಪ್ರಸ್ತುತ ಆತಂಕಕಾರಿ ಅಲ್ಲದ ರೋಗ ಲಕ್ಷಣಗಳೊಂದಿಗೆ ಹೋಮ್ ಕ್ವಾರಂಟೈನ್ನಲ್ಲಿದ್ದಾರೆ.
ಕಾರ್ಯಕ್ರಮದಲ್ಲಿ ಭಾಗವಹಿಸದ ರಾಜನಾಥ್ ಸಿಂಗ್ : ರಾಜನಾಥ್ ಸಿಂಗ್ ಇಂದು ರಾಷ್ಟ್ರ ರಾಜಧಾನಿಯಲ್ಲಿ ಭಾರತೀಯ ವಾಯುಪಡೆಯ ಕಮಾಂಡರ್ಗಳ ಸಮ್ಮೇಳನದಲ್ಲಿ ಭಾಗವಹಿಸಬೇಕಿತ್ತು. ಆದರೆ ಕೋವಿಡ್ ಪಾಸಿಟಿವ್ ವರದಿ ಬಂದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮದಲ್ಲಿ ಅವರ ಭಾಗವಹಿಸುವಿಕೆ ರದ್ದಾಗಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…