BREAKING NEWS

ರಾಜ್ಯಸಭಾ ಚುನಾವಣೆ ಮತದಾನ ಅಂತ್ಯ: ಶೇ. 99.5ರಷ್ಟು ಮತದಾನ

ಬೆಂಗಳೂರು: ರಾಜ್ಯದ ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ನಡೆದ ಮತದಾನ ಅಂತ್ಯಗೊಂಡಿದೆ. ಇಂದು ( ಫೆಬ್ರವರಿ 27 ) ವಿಧಾನಸೌಧದ 106ನೇ ಕೊಠಡಿಯಲ್ಲಿ ಬೆಳಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆದಿದ್ದು, ಒಟ್ಟು ಶೇ. 99.5ರಷ್ಟು ಮತದಾನ ನಡೆದಿದೆ.

ಒಟ್ಟು 223 ಶಾಸಕರ ಪೈಕಿ 222 ಶಾಸಕರು ಮತದಾನ ಮಾಡಿದ್ದಾರೆ. ಯಲ್ಲಾಪುರದ ಬಿಜೆಪಿ ಶಾಸಕ ಶಿವರಾಮ್‌ ಹೆಬ್ಬಾರ್‌ ಮತದಾನಕ್ಕೆ ಗೈರಾದರೆ, ಬಿಜೆಪಿಯ ಮತ್ತೋರ್ವ ಶಾಸಕ ಎಸ್.‌ ಟಿ. ಸೋಮಶೇಖರ್‌ ಕಾಂಗ್ರೆಸ್‌ಗೆ ಅಡ್ಡ ಮತದಾನ ಮಾಡಿದ್ದಾರೆ.

ಕಾಂಗ್ರೆಸ್‌ನ 135 ಶಾಸಕರು, ಬಿಜೆಪಿಯ 65 ಶಾಸಕರು, ಮೂವರು ಪಕ್ಷೇತರ ಶಾಸಕರು ಹಾಗೂ ಜೆಡಿಎಸ್‌ನ 19 ಶಾಸಕರು ಮತದಾನ ಮಾಡಿದ್ದಾರೆ. ಇನ್ನು ಬಿಜೆಪಿಯ ಓರ್ವ ಶಾಸಕ ಕಾಂಗ್ರೆಸ್‌ಗೆ ಮತ ಹಾಕಿರುವುದು ಹಾಗೂ ಓರ್ವ ಶಾಸಕ ಗೈರಾಗಿರುವುದು ಪಕ್ಷಕ್ಕೆ ಹಿನ್ನಡೆಯನ್ನುಂಟುಮಾಡಿದೆ.

andolana

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

3 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

3 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

3 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

4 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

5 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

5 hours ago