BREAKING NEWS

ನೆಹರೂ ಮ್ಯೂಸಿಯಂಗೆ ಮರುನಾಮಕರಣ: ಕೇಂದ್ರದ ವಿರುದ್ಧ ಕಾಂಗ್ರೆಸ್ ಆಕ್ರೋಶ

ನವದೆಹಲಿ : ನೆಹರೂ ಸ್ಮಾರಕ ವಸ್ತುಸಂಗ್ರಹಾಲಯ ಹಾಗೂ ಗ್ರಂಥಾಲಯವನ್ನು (ಎನ್ಎಂಎಂಎಲ್) ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಹಾಗೂ ಸೊಸೈಟಿ ಎಂದು ಮರುನಾಮಕರಣ ಮಾಡಲು ಕೇಂದ್ರವು ಇತ್ತೀಚೆಗೆ ನಿರ್ಧರಿಸಿದೆ. ಇದರ ಬೆನ್ನಲ್ಲೇ ನೆಹರೂ ಸ್ಮಾರಕ ವಸ್ತುಸಂಗ್ರಹಾಲಯ ಹಾಗೂ ಗ್ರಂಥಾಲಯ ಎಂದು ಮರುನಾಮಕರಣ ಮಾಡುವ ಕೇಂದ್ರದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಬುಧವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದೆ.

ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ ಹಿರಿಯ ನಾಯಕ ಹಾಗೂ ಕಾಂಗ್ರೆಸ್ ವಕ್ತಾರ ಜೈರಾಮ್ ರಮೇಶ್ ಟ್ವೀಟ್ ಮಾಡಿ, “ಕ್ಷುಲ್ಲಕತೆ ಮತ್ತು ಸೇಡಿನ ಮತ್ತೊಂದು ಹೆಸರು ಮೋದಿ. 59 ವರ್ಷಗಳಿಂದ ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ (ಎನ್ಎಂಎಂಎಲ್) ಜಾಗತಿಕ ಬೌದ್ಧಿಕ ಹೆಗ್ಗುರುತು ಮತ್ತು ಪುಸ್ತಕಗಳು ಮತ್ತು ದಾಖಲೆಗಳ ನಿಧಿಯಾಗಿದೆ. ಇನ್ನು ಮುಂದೆ ಪ್ರಧಾನ ಮಂತ್ರಿಗಳ ಮ್ಯೂಸಿಯಂ ಮತ್ತು ಸೊಸೈಟಿ ಎಂದು ಕರೆಯಲಾಗುವುದು, ಭಾರತೀಯ ರಾಷ್ಟ್ರ-ರಾಜ್ಯದ ಶಿಲ್ಪಕಾರರ ಹೆಸರು ಮತ್ತು ಪರಂಪರೆಯನ್ನು ವಿರೂಪಗೊಳಿಸಲು, ಅವಹೇಳನ ಮಾಡಲು ಮತ್ತು ನಾಶಮಾಡಲು ಮೋದಿ ಏನೆಲ್ಲಾ ಮಾಡುವುದಿಲ್ಲ ಹೇಳಿ. ತನ್ನ ಅಭದ್ರತೆಯಿಂದ ತುಂಬಿರುವ ಸಣ್ಣ,ಮನುಷ್ಯ ಸ್ವಯಂ -ಘೋಷಿತ ವಿಶ್ವಗುರು’’ ಎಂದು ಟ್ವಿಟಿಸಿದ್ದಾರೆ.congress

ಎಎನ್ಐ ಜೊತೆ ಮಾತನಾಡಿದ ಕಾರ್ಯಕಾರಿ ಮಂಡಳಿ, ಎನ್ಎಂಎಂಎಲ್ಎ ಉಪಾಧ್ಯಕ್ಷ ಸೂರ್ಯ ಪ್ರಕಾಶ್, “ಈ ಸೊಸೈಟಿಯ ಸಾಮಾನ್ಯ ಸಭೆಯ ನಿರ್ಣಯವನ್ನು ಅಂಗೀಕರಿಸುವುದು ಸಣ್ಣ ಹೆಜ್ಜೆಯಲ್ಲ. ಇದು ಪ್ರಜಾಪ್ರಭುತ್ವ ಮತ್ತು ನಮ್ಮ ಬದ್ಧತೆಯನ್ನು ಪುನರುಚ್ಚರಿಸುವ ಅತ್ಯಂತ ದೊಡ್ಡ ಹೆಜ್ಜೆಯಾಗಿದೆ ಎಂದರು

andolanait

Recent Posts

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಮೈಸೂರು : ಕೆ-ಸೆಟ್‌ ಮತ್ತು ಯುಜಿಸಿ-ನೆಟ್‌, ಜೆಆರ್‌ಎಫ್‌ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…

1 hour ago

ಹಾಸನ | ಮೆದುಳಿನಲ್ಲಿ ತೀವ್ರ ರಕ್ತಸ್ರಾವ ; 25 ವರ್ಷದ ಸಾಫ್ಟ್‌ವೇರ್‌ ಇಂಜಿನಿಯರ್‌ ಯುವತಿ ಸಾವು

ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…

1 hour ago

ಚೆಲುವಾಂಬ ಆಸ್ಪತ್ರೆ | 15 ತಿಂಗಳಲ್ಲಿ 421 ಶಿಶು ಮರಣ ; ದಾಖಲೆ ಬಿಡುಗಡೆ ಮಾಡಿದ ಮಾಜಿ ಶಾಸಕ ನಾಗೇಂದ್ರ

ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…

1 hour ago

ಪಶ್ಚಿಮ ಬಂಗಾಳ ಎರಡನೇ ಹಂತದ ಚುನಾವಣೆ : ಏ.29ರಂದು ಮತದಾನ ; ಭಾರೀ ಬಿಗಿ ಭದ್ರತೆ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…

2 hours ago

ಅರಳುಮರಳು ಮಾತು, ಕ್ಷಮಿಸಿಬಿಡೋಣ : ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…

3 hours ago

ಭಾರತ-ನ್ಯೂಜಿಲೆಂಡ್‌ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ : 1.88 ಲಕ್ಷ ಕೋಟಿ ಹೂಡಿಕೆ

ನವದೆಹಲಿ : ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೋಮವಾರ ನವದೆಹಲಿಯಲ್ಲಿ ʼಮುಕ್ತ…

4 hours ago