ಬೆಂಗಳೂರು : ಇಸ್ರೋ ಮಾಜಿ ಅಧ್ಯಕ್ಷ ಹಾಗೂ ಖ್ಯಾತ ವಿಜ್ಞಾನಿ ಕಸ್ತೂರಿ ರಂಗನ್ ಅವರಿಗೆ ಹೃದಯಾಘಾತವಾಗಿದೆ.
ಶ್ರೀಲಂಕಾದ ಕೊಲಂಬೋಗೆ ತೆರಳಿದ್ದ ವೇಳೆ ಕಸ್ತೂರಿ ರಂಗನ್ ಅವರಿಗೆ ಹೃದಯಾಘಾತವಾಗಿದೆ. ತಕ್ಷಣವೇ ಶ್ರೀಲಂಕಾದಿಂದ ಬೆಂಗಳೂರಿಗೆ ಏರ್ ಲಿಫ್ಟ್ ಮೂಲಕ ಕರೆತರಲಾಗಿದೆ.
ಇಂದು ಸಂಜೆ 5.30ರ ಸುಮಾರಿಗೆ ಬೆಂಗಳೂರು ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ಕರೆತಂದು ನಾರಾಯಣ ಹೃದಯಾಲಯಕ್ಕೆ ದಾಖಲು ಮಾಡಲಿದ್ದಾರೆ. ಡಾ. ದೇವಿ ಶೆಟ್ಟಿ ನೇತೃತ್ವದಲ್ಲಿ ಕಸ್ತೂರಿ ರಂಗನ್ ಅವರಿಗೆ ಚಿಕಿತ್ಸೆ ನೀಡಲು ಸಿದ್ಧತೆ ನಡೆಸಲಾಗಿದೆ. ಪ್ರಸ್ತುತ ಅವರ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ.
ದೇಶದ ಅತ್ಯುನ್ನತ ನಾಗರೀಕ ಪ್ರಶಸ್ತಿಗಳಾದ ಪದ್ಮಭೂಷಣ, ಪದ್ಮವಿಭೂಷಣ ಮತ್ತು ಪದ್ಮ ಶ್ರೀ ಪ್ರಶಸ್ತಿಗಳಿಗೆ ಕಸ್ತೂರಿ ರಂಗನ್ ಭಾಜನರಾಗಿದ್ದಾರೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…