ಬೆಂಗಳೂರು : ಇಸ್ರೋ ಮಾಜಿ ಅಧ್ಯಕ್ಷ ಹಾಗೂ ಖ್ಯಾತ ವಿಜ್ಞಾನಿ ಕಸ್ತೂರಿ ರಂಗನ್ ಅವರಿಗೆ ಹೃದಯಾಘಾತವಾಗಿದೆ.
ಶ್ರೀಲಂಕಾದ ಕೊಲಂಬೋಗೆ ತೆರಳಿದ್ದ ವೇಳೆ ಕಸ್ತೂರಿ ರಂಗನ್ ಅವರಿಗೆ ಹೃದಯಾಘಾತವಾಗಿದೆ. ತಕ್ಷಣವೇ ಶ್ರೀಲಂಕಾದಿಂದ ಬೆಂಗಳೂರಿಗೆ ಏರ್ ಲಿಫ್ಟ್ ಮೂಲಕ ಕರೆತರಲಾಗಿದೆ.
ಇಂದು ಸಂಜೆ 5.30ರ ಸುಮಾರಿಗೆ ಬೆಂಗಳೂರು ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ಕರೆತಂದು ನಾರಾಯಣ ಹೃದಯಾಲಯಕ್ಕೆ ದಾಖಲು ಮಾಡಲಿದ್ದಾರೆ. ಡಾ. ದೇವಿ ಶೆಟ್ಟಿ ನೇತೃತ್ವದಲ್ಲಿ ಕಸ್ತೂರಿ ರಂಗನ್ ಅವರಿಗೆ ಚಿಕಿತ್ಸೆ ನೀಡಲು ಸಿದ್ಧತೆ ನಡೆಸಲಾಗಿದೆ. ಪ್ರಸ್ತುತ ಅವರ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ.
ದೇಶದ ಅತ್ಯುನ್ನತ ನಾಗರೀಕ ಪ್ರಶಸ್ತಿಗಳಾದ ಪದ್ಮಭೂಷಣ, ಪದ್ಮವಿಭೂಷಣ ಮತ್ತು ಪದ್ಮ ಶ್ರೀ ಪ್ರಶಸ್ತಿಗಳಿಗೆ ಕಸ್ತೂರಿ ರಂಗನ್ ಭಾಜನರಾಗಿದ್ದಾರೆ.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…