ಬೆಂಗಳೂರು: ಚಿತ್ರದರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಸೇರಿರುವ ದರ್ಶನ್ ಸಂಗಾತಿ ಪವಿತ್ರಾಗೌಡ ಅವರಿಗೆ ಯುಟಿಪಿ ನಂಬರ್ ನೀಡಲಾಗಿದೆ.
ಅವರಿಗೆ ಡಿ ಬಾರಕ್ನಲ್ಲಿ ಕೊಠಡಿ ವ್ಯವಸ್ಥೆ ಮಾಡಲಾಗಿದ್ದು, ಅವರಿಗೆ 6024 ನಂಬರ್ನ್ನು ನೀಡಿದ್ದಾರೆ. ಪವಿತ್ರಾ ಗೌಡ ಜತೆ ಪವನ್, ರಾಘವೇಂದ್ರ, ಹಾಗೂ ನಂದೀಶ್ ಅವರು ಸಹಾ ಜೈಲು ವಾಸದಲ್ಲಿದ್ದಾರೆ.
ಡಿ ಬಾರಕ್ನಲ್ಲಿ ಪವಿತ್ರಾ ಗೌಡ ಅವರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಸಹಾ ಮಾಡಲಾಗಿದೆ. ಸಖತ್ ಲೈಫ್ಸ್ಟೈಲ್ ಲೀಡ್ ಮಾಡುತ್ತಿದ್ದ ಪವಿತ್ರಾ ಗೌಡ ಅವರು ಇಂದು ಜೈಲಿನಲ್ಲಿ ಸಾಮಾನ್ಯ ಜೀವನ ನಡೆಸುತ್ತಿದ್ದಾರೆ.
ವಿಶೇಷವೆಂಬಂತೆ ಪವಿತ್ರಾ ಗೌಡ ಅವರಿಗೆ ʼಡಿʼ ಬಾರಕ್ ನೀಡಲಾಗಿದ್ದು, ಅಲ್ಲಿಯೂ ಸಹಾ ದರ್ಶನ್ ಹೆಸರಿನ ಡಿ ಪವಿತ್ರಾ ಗೌಡ ಅವರನ್ನು ಬಿಟ್ಟುಬಿಡದೇ ಕಾಡುತ್ತಿದೆ.
ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…
ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಆದರೆ ಈ…
ಬೆಳಗಾವಿ: 532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ…
ರಾಕಿಂಗ್ ಸ್ಟಾರ್ ಯಶ್ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್ನ ಹೊಸ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…
ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ಕಾಶಪ್ಪನವರ್…