ಬೆಂಗಳೂರು: ಚಿತ್ರದರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಸೇರಿರುವ ದರ್ಶನ್ ಸಂಗಾತಿ ಪವಿತ್ರಾಗೌಡ ಅವರಿಗೆ ಯುಟಿಪಿ ನಂಬರ್ ನೀಡಲಾಗಿದೆ.
ಅವರಿಗೆ ಡಿ ಬಾರಕ್ನಲ್ಲಿ ಕೊಠಡಿ ವ್ಯವಸ್ಥೆ ಮಾಡಲಾಗಿದ್ದು, ಅವರಿಗೆ 6024 ನಂಬರ್ನ್ನು ನೀಡಿದ್ದಾರೆ. ಪವಿತ್ರಾ ಗೌಡ ಜತೆ ಪವನ್, ರಾಘವೇಂದ್ರ, ಹಾಗೂ ನಂದೀಶ್ ಅವರು ಸಹಾ ಜೈಲು ವಾಸದಲ್ಲಿದ್ದಾರೆ.
ಡಿ ಬಾರಕ್ನಲ್ಲಿ ಪವಿತ್ರಾ ಗೌಡ ಅವರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಸಹಾ ಮಾಡಲಾಗಿದೆ. ಸಖತ್ ಲೈಫ್ಸ್ಟೈಲ್ ಲೀಡ್ ಮಾಡುತ್ತಿದ್ದ ಪವಿತ್ರಾ ಗೌಡ ಅವರು ಇಂದು ಜೈಲಿನಲ್ಲಿ ಸಾಮಾನ್ಯ ಜೀವನ ನಡೆಸುತ್ತಿದ್ದಾರೆ.
ವಿಶೇಷವೆಂಬಂತೆ ಪವಿತ್ರಾ ಗೌಡ ಅವರಿಗೆ ʼಡಿʼ ಬಾರಕ್ ನೀಡಲಾಗಿದ್ದು, ಅಲ್ಲಿಯೂ ಸಹಾ ದರ್ಶನ್ ಹೆಸರಿನ ಡಿ ಪವಿತ್ರಾ ಗೌಡ ಅವರನ್ನು ಬಿಟ್ಟುಬಿಡದೇ ಕಾಡುತ್ತಿದೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…