BREAKING NEWS

ಅಘಾಡಿ ಸರ್ಕಾರ ಮರುಸ್ಥಾಪನೆ ಅಸಾಧ್ಯ: ಶಿಂದೆ ಸರ್ಕಾರಕ್ಕೆ ಸುಪ್ರೀಂ ಕೋರ್ಟಲ್ಲಿ ರಿಲೀಫ್

ನವದೆಹಲಿ: ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ಮರುಸ್ಥಾಪನೆ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಗುರುವಾರ ತೀರ್ಪು ನೀಡಿದೆ.

ಕಳೆದ ವರ್ಷ ಏಕನಾಥ ಶಿಂದ ನೇತೃತ್ವದಲ್ಲಿ ಶಿವಸೇನೆಯ ಶಾಸಕರು ಬಂಡಾಯ ಎದ್ದು, ಬಿಜೆಪಿಗೆ ಬೆಂಬಲ ಘೋಷಿಸಿದ್ದರು. ಈ ಪ್ರಕರಣ ಸಂಬಂಧ ಏಕಷಾಥ ಶಿಂಧೆ ಹಾಗೂ 15 ಶಾಸಕರನ್ನು ಅನರ್ಹಗೊಳಿಸಬೇಕು ಎಂದು, ಮಹಾವಿಕಾಸ ಆಘಾಡಿ ಸರ್ಕಾರವನ್ನು ಮರುಸ್ಥಾಪನೆ ಮಾಡಬೇಕು ಎಂದು ಕೋರಿ ಉದ್ಧವ್ ಠಾಕ್ರೆ ಬಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

ಗುರುವಾರ ಪ್ರಕರಣ ತೀರ್ಪು ಪ್ರಕಟಿಸಿರುವ ಸುಪ್ರೀಂ ಕೋರ್ಟ್, ಉದ್ಧವ್ ಠಾಕ್ರೆ ವಿಶ್ವಾಸಮತ ಸಾಬೀತು ಪಡಿಸದೆ ರಾಜೀನಾಮೆ ನೀಡಿದ್ದರಿಂದ ಸರ್ಕಾರವನ್ನು ಮರುಸ್ಥಾಪಿಸಲಾಗದು ಎಂದು ಹೇಳಿದೆ.

ಅಲ್ಲದೇ ಉದ್ಧವ್ ಸರ್ಕಾರ ಬಹುಮತ ಕಳೆದುಕೊಂಡಿದೆ ಎಂದು ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ನಿರ್ಧಾರಕ್ಕೆ ಬಂದಿದ್ದು ಹಾಗೂ ಬಹುಮತ ಸಾಬೀತಿಗೆ ಸೂಚಿಸಿದ ನಿರ್ಧಾರ ತಪ್ಪು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

16 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

16 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

16 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

16 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

16 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

16 hours ago