ಮುಂಬೈ : 2,000 ರೂಪಾಯಿ ಮುಖಬೆಲೆಯ 1.80 ಲಕ್ಷ ಕೋಟಿ ರೂಪಾಯಿ ಮೌಲ್ಯದ ಹಣ ಬ್ಯಾಂಕ್ ಗೆ ಮರಳಿ ಬಂದಿದೆ ಎಂದು ರಿಸರ್ವ್ ಬ್ಯಾಂಕ್ ಗೌರ್ನರ್ ಶಕ್ತಿಕಾಂತ್ ದಾಸ್ ಮಾಹಿತಿ ನೀಡಿದ್ದಾರೆ.
ನೋಟು ಹಿಂತೆಗೆತದ ನಿರ್ಧಾರ ಪ್ರಕಟಿಸಿದಾಗಿನಿಂದ ಈವರೆಗೂ ಒಟ್ಟು ಚಲಾವಣೆಯಲ್ಲಿದ್ದ 2,000 ರೂಪಾಯಿ ಮುಖಬೆಲೆಯ ಶೇ.50 ರಷ್ಟು ನೋಟುಗಳು ಬ್ಯಾಂಕಿಂಗ್ ವ್ಯವಸ್ಥೆಯೊಳಗೆ ವಾಪಸ್ ಬಂದಿದೆ ಎಂದು ಶಕ್ತಿಕಾಂತ್ ದಾಸ್ ಹೇಳಿದ್ದಾರೆ. 2,000 ರೂಪಾಯಿ ನೋಟುಗಳ ಶೇ.85 ರಷ್ಟು ಹಣ ಬ್ಯಾಂಕ್ ಖಾತೆಗಳಿಗೆ ಠೇವಣಿಯ ರೂಪದಲ್ಲಿ ವಾಪಸ್ ಬರುತ್ತಿದೆ, ಇದು ನೀರೀಕ್ಷಿತ ಮಟ್ಟದಲ್ಲಿದೆ ಎಂದು ಆರ್ ಬಿಐ ಗೌರ್ನರ್ ತಿಳಿಸಿದ್ದಾರೆ.
ಮೇ.23 ರಿಂದ 2000 ರೂಪಾಯಿ ಮುಖಬೆಲೆಯ ನೋಟುಗಳ ಬದಲಾವಣೆಗೆ ಅವಕಾಶ ಕಲ್ಪಿಸಲಾಗಿತ್ತು. ಸೆ.30 ವರೆಗೆ ನೋಟುಗಳ ಬದಲಾವಣೆಗೆ ಅವಕಾಶ ಇದೆ. ಇದೇ ವೇಳೆ 500 ರೂಪಾಯಿ ನೋಟುಗಳನ್ನು ಹಿಂಪಡೆಯುವ ಹಾಗೂ 1,000 ರೂಪಾಯಿ ಮುಖಬೆಲೆಯ ನೋಟುಗಳನ್ನು ಮರುಪರಿಚಯಿಸುವ ಯೋಜನೆ ಆರ್ ಬಿಐ ಮುಂದಿಲ್ಲ, ವದಂತಿಗಳಿಗೆ ಕಿವಿಗೊಡಬೇಡಿ ಎಂದು ಶಕ್ತಿಕಾಂತ್ ದಾಸ್ ಹೇಳಿದ್ದಾರೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…