BREAKING NEWS

ರೂಪ – ಸಿಂಧೂರಿ ಪ್ರಕರಣ : ಹೈಕೋರ್ಟ್‌ ತಡೆ

ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪ ಅವರು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆಗಳನ್ನು ನೀಡದಂತೆ ವಿಚಾರಣಾ ನ್ಯಾಯಾಲಯ ನೀಡಿರುವ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.
ಈ ಸಂಬಂಧ ಐಪಿಎಸ್ ಅಧಿಕಾರಿ ಡಿ.ರೂಪ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಶ್ರೀನಿವಾಸ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ.
‘ಡಿ. ರೂಪ ಅವರು ಮಾನಹಾನಿಕರ ಹೇಳಿಕೆಗಳನ್ನು ನೀಡದಂತೆ ನಿರ್ಬಂಧ ವಿಧಿಸಬೇಕು’ ಎಂದು ಕೋರಿ ವಿಚಾರಣಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಪ್ರತಿಬಂಧಕಾದೇಶ ನೀಡಿತ್ತು. ‘ಈ ಆದೇಶ ಏಕಪಕ್ಷೀಯವಾಗಿದೆ‘ ಎಂದು ಆಕ್ಷೇಪಿಸಿ ಪ್ರಶ್ನಿಸಿ ರೂಪಾ ಹೈಕೋರ್ಟ್ ಮೆಟ್ಟಿಲೇರಿದ್ದರು.

lokesh

Recent Posts

ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ ; ಆರೋಪಿ ಬಂಧನ

ಬೆಂಗಳೂರು : ವಿಆರ್ ಗ್ರೂಪ್‌ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…

17 mins ago

ಯತೀಂದ್ರ ನಮ್ಮ ಹೈಕಮಾಂಡ್‌, ಅವರು ಹೇಳಿದ ಮೇಲೆ ಇನ್ನೇನಿದೆ : ಡಿಸಿಎಂ ಡಿಕೆಶಿ

ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…

2 hours ago

ಆರ್‌ಬಿಐ ರೆಪೊ ದರ ಯಥಾಸ್ಥಿತಿ : ಹಣಕಾಸು ಸಮಿತಿ ನಿರ್ಣಯ

ಹೊಸದಿಲ್ಲಿ : ಕಳೆದ ಡಿಸೆಂಬರ್‌ನಲ್ಲಿ 25 ಬೇಸಿಸ್ ಪಾಯಿಂಟ್ ದರ ಕಡಿತದ ನಂತರ, ಭೌಗೋಳಿಕ ರಾಜಕೀಯ ಅನಿಶ್ಚಿತತೆಗಳ ನಡುವೆ ರಿಸರ್ವ್…

2 hours ago

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ : ಯತೀಂದ್ರ ಸಿದ್ದರಾಮಯ್ಯ

ಮೈಸೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಗೊಂದಲವಿಲ್ಲ. ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿರಲಿದ್ದಾರೆ ಎಂದು ಎಂಎಲ್‌ಸಿ…

3 hours ago

ನಟ, ರಾಜಕಾರಣಿ ವಿಜಯ್‌ಗೆ 1.5ಕೋಟಿ ದಂಡ : ರಿಟ್‌ ಅರ್ಜಿ ವಜಾಗೊಳಿಸಿದ ಹೈ ಕೋರ್ಟ್‌

ಚೆನ್ನೈ : ಆದಾಯ ತೆರಿಗೆ ಇಲಾಖೆ 1.50 ಕೋಟಿ ರೂಪಾಯಿ ದಂಡ ಪಾವತಿಸುವಂತೆ ನಿರ್ದೇಶಿಸಿದ್ದ ಆದೇಶವನ್ನು ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ…

3 hours ago

ಡ್ರಗ್ಸ್‌ ಸಮೇತ ಸಿಕ್ಕಿಬಿದ್ದ ನಟಿ ಅಂಜುಕೃಷ್ಣ : 8 ಮಂದಿ ಬಂಧನ

ಚೆನ್ನೈ : ತಮಿಳು ಚಿತ್ರರಂಗದ ಒಬ್ಬ ನಟಿ ಮತ್ತು ಸಹಾಯಕ ನಿರ್ದೇಶಕಿ ಸೇರಿದಂತೆ ಒಟ್ಟು ಎಂಟು ಮಂದಿಯನ್ನು ಡ್ರಗ್ಸ್ ಸಮೇತ…

4 hours ago