ನವದೆಹಲಿ : ಲೋಕಸಭಾ ಕಲಾಪ ನಡೆಯುತ್ತಿದ್ದ ವೇಳೆ ದುಶ್ಕರ್ಮಿಗಳು ಕಲರ್ ಸ್ಮೋಕ್ ಹಾಕಿ ಭದ್ರತಾ ಲೋಪ ಎಸಗಿರುವ ಆಘಾತಕಾರಿ ಘಟನೆಯಿಂದಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಮಹತ್ವದ ಆದೇಶವನ್ನು ಹೊರಡಿಸಿದ್ದಾರೆ.
ಸಂಸತ್ ನಲ್ಲಿ ನಡೆಯುವ ಕಲಾಪವನ್ನು ವೀಕ್ಷಣೆ ಮಾಡಲು ಸಾರ್ವಜನಿಕರಿಗೆ ನೀಡಲಾಗುತ್ತಿದ್ದ ಪ್ರೇಕ್ಷಕರ ಗ್ಯಾಲರಿ ಪಾಸ್ ಅನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಘಟನೆಯ ಕುರಿತಾಗಿ ಮಾತನಾಡಿರುವ ಅವರು, ಸಂಸದರು ಈ ಬಗ್ಗೆ ಚಿಂತಿಸಬೇಕಾಗಿಲ್ಲ. ಮನೆಯೊಳಗೆ ಸಾಮಾನ್ಯ ಹೊಗೆ ಕಾಣಿಸಿಕೊಂಡಿದ್ದು, ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲಾಗುತ್ತಿದೆ ಎಂದು ಸಭಿಕರಿಗೆ ಧೈರ್ಯ ತುಂಬಿದ್ದಾರೆ.
ಘಟನೆಯ ಸಂಪೂರ್ಣ ತನಿಖೆಯನ್ನು ನಡೆಸಲಾಗುತ್ತಿದೆ. ಅಂತೆಯೇ ತನಿಖೆ ಪೂರ್ಣಗೊಂಡ ಬಳಿಕ ನಾನು ಸದನಕ್ಕೆ ತಿಳಿಸುತ್ತೇನೆ. ಈಗಾಗಲೇ ಶಂಕಿತರನ್ನು ಬಂಧಿಸಲಾಗಿದೆ. ಅವರ ಬಳಿ ಇದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸ್ಪೀಕರ್ ಓಂ ಬಿರ್ಲಾ ತಿಳಿಸಿದ್ದಾರೆ.
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…
ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ವ್ಯಂಗ್ಯವಾಡಿದ್ದಾರೆ. ಈ ಕುರಿತು…
ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ…
ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್ ಬೋಟ್ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು…
ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…