ಮೈಸೂರು: ಸಮತೆಂತೊ (ಸರಸ್ವತಿಪುರಂನ ಮಧ್ಯದ ತೆಂಗಿನ ತೋಪು) ರಂಗ ತಂಡ ಕಟ್ಟಿ ನಿರಂತರವಾಗಿ 50 ವರ್ಷಗಳವರೆಗೆ ನಡೆಸಿಕೊಂಡು ಬಂದ ನ.ರತ್ನ ಇಂದು ( ಜೂನ್ 19 ) ಬೆಳಗ್ಗೆ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
89 ವರ್ಷ ವಯಸ್ಸಾಗಿದ್ದ ನ.ರತ್ನ ಅವರಿಗೆ ಪುತ್ರ ಅಜಿತ್, ಪುತ್ರಿ ಕವಿತಾರತ್ನ ಇಬ್ಬರು ಮಕ್ಕಳಿದ್ದಾರೆ. ಅವರು ರಚಿಸಿದ ‘ಶಾಂತಿ ಕುಟೀರ’ ನಾಟಕ ಈಚೆಗೆ ಮೈಸೂರಿನಲ್ಲಿ ಪ್ರದರ್ಶನಗೊಂಡಿತ್ತು. ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ನಿರ್ದೇಶಕರಾಗಿದ್ದರು. ಅವರ ಅಂತ್ಯಕ್ರಿಯೆ ಮೈಸೂರಿನಲ್ಲಿ ಇಂದು ನಡೆಯಲಿದೆ.
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…