ಶಿವಮೊಗ್ಗ: ಮುಸ್ಲಿಂ ಸಮುದಾಯಕ್ಕಿದ್ದ 2ಬಿ ಮೀಸಲಾತಿಯನ್ನು ಪುನರ್ ಸ್ಥಾಪಿಸುವಂತೆ ಒತ್ತಾಯಿಸಿ, ಮಂಗಳವಾರ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
‘ಈ ಹಿಂದಿನ ಸರ್ಕಾರಗಳು ಮುಸ್ಲಿಂ ಸಮುದಾಯವನ್ನು ಹಿಂದುಳಿದ ವರ್ಗ ಎಂದು ವರದಿ ನೀಡಿದ್ದವು. ಅದರ ಅನ್ವಯ ಸಂವಿಧಾನದ ಅಡಿ ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದ ವರ್ಗಕ್ಕೆ ಮೀಸಲಾತಿ ನೀಡಬೇಕು ಎನ್ನುವ ನಿಯಮವಿದೆ. ಆದರೆ ಮುಸ್ಲಿಮರು ಎನ್ನುವ ಕಾರಣಕ್ಕೆ ರಾಜ್ಯದ ಬಿಜೆಪಿ ಸರ್ಕಾರ ಮುಸ್ಲಿಮರಿಗೆ ಇರಿಸಿದ್ದ ಶೇ 4 ರಷ್ಟು ಮೀಸಲಾತಿಯನ್ನು ಮೊಟಕುಗೊಳಿಸುವ ಮೂಲಕ ಕೋಮುವಾದಿತನ ತೋರಿದೆ’ ಎಂದು ಸಂಘಟನೆಯ ಜಿಲ್ಲಾ ಅಧ್ಯಕ್ಷ ಇಮ್ರಾನ್ ಆರೋಪಿಸಿದರು.
ಸಮುದಾಯದ ಸಬಲೀಕರಣಕ್ಕೆ ಸಹಕರಿಸಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದರು. ಇರ್ಫಾನ್, ಜಬೀವುಲ್ಲಾ ಇದ್ದರು.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…