ಬ್ರಹ್ಮಾವರ(ಉಡುಪಿ): ಕಡಲತೀರದ ಭಾರ್ಗವ ಡಾ.ಶಿವರಾಮ ಕಾರಂತರ ಆಪ್ತ ಸಹಾಯಕಿ ಸಾಹಿತಿ, ಮಾಲಿನಿ ಮಲ್ಯ (72) ಅಸೌಖ್ಯದಿಂದ ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಅವಿವಾಹಿತೆಯಾಗಿದ್ದರು.
ಮಾಲಿನಿ ಅವರು ದೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ವರ್ಷದಿಂದ ಸಮಸ್ಯೆ ಹೆಚ್ಚಿದ ಕಾರಣ ಬೆಂಗಳೂರಿನಲ್ಲಿರುವ ಸಂಬಂಧಿಯೊಬ್ಬರ ಮನೆಯಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದರು.
ಆರಂಭದಲ್ಲಿ ಶಿಕ್ಷಣ ಸಂಸ್ಥೆಯಲ್ಲಿ ಬೆರಳಚ್ಚುಗಾರರಾಗಿ, ಅನಂತರ ಜೀವ ವಿಮಾ ನಿಗಮದಲ್ಲಿ ಉದ್ಯೋಗಿಯಾಗಿ ಸೇವೆ ಸಲ್ಲಿಸಿದ್ದರು. ಕಾರಂತರ ಆಪ್ತ ಸಹಾಯಕಿಯಾಗಿ ಕಾರ್ಯ ನಿರ್ವಹಿಸಿದ್ದರು.
ಅವರು ‘ನಾನು ಕಂಡ ಕಾರಂತರು ಕೃತಿ‘ ಸೇರಿದಂತೆ 30ಕ್ಕೂ ಹೆಚ್ಚು ಪುಸ್ತಕಗಳು, ಗೊಂದಲಪುರದ ಗಿಂದಲರು, ದಾಂಪತ್ಯಗಾಥೆ ಕಾದಂಬರಿಗಳು, ಹಿಮಾಲಯ ಪ್ರವಾಸಿ ಕಥನ ರಚಿಸಿದ್ದರು.
ಕಾರಂತರ ನಿಧನದ ನಂತರ ಅವರು ವಾಸವಿದ್ದ ಸಾಲಿಗ್ರಾಮದ ಮನೆಯಲ್ಲಿ ಡಾ.ಶಿವರಾಮ ಕಾರಂತ ಪ್ರತಿಷ್ಠಾನವನ್ನು ಸ್ಥಾಪಿಸಿದ್ದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…