ಬೆಂಗಳೂರು: ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ ರೈತರಿಗೆ ಶಾಕ್ ನೀಡಿದ್ದು, ಹಾಲಿನ ಪ್ರೋತ್ಸಾಹ ಧನ ಲೀಟರ್ಗೆ 1.50 ರೂ. ಕಡಿತಗೊಳಿಸಿ ಆದೇಶ ಹೊರಡಿಸಿದೆ.
ಈ ಹಿಂದೆ ಬೆಂಗಳೂರು ಜಿಲ್ಲಾ ಹಾಲು ಒಕ್ಕೂಟ ಬೇಸಿಗೆ ಸಮಯದಲ್ಲಿ ಏಪ್ರಿಲ್ 1 ರಿಂದ ಮೇ 31ರ ವರೆಗೆ ಪ್ರತಿ ಲೀಟರ್ ಹಾಲಿಗೆ 2.85 ರೂ. ವಿಶೇಷ ಪ್ರೋತ್ಸಾಹ ಧನ ಘೋಷಿಸಿತ್ತು. ಇದೀಗ ಪ್ರೋತ್ಸಾಹ ಧನವನ್ನು ಪ್ರತಿ ಲೀಟರ್ ಹಾಲಿಗೆ 1.50 ರೂಪಾಯಿ ಕಡಿತಗೊಳಿಸಿ ಆದೇಶಿಸಿದೆ.
ಸದ್ಯ, ಉತ್ತಮ ಮಳೆಯಾಗಿ ಹಸಿರು ಮೇವಿನ ಲಭ್ಯತೆ ಜಾಸ್ತಿಯಾಗಿದ್ದು, ಹಾಲು ಉತ್ಪಾದನೆ ಹೆಚ್ಚಾಗುತ್ತಿದೆ. ಏಪ್ರಿಲ್ ತಿಂಗಳ ಆರಂಭದಲ್ಲಿ ಪ್ರತಿದಿನ 13.50 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲು, ಈಗ 16 ಲಕ್ಷ ಲೀಟರ್ಗೆ ಉತ್ಪಾದನೆಯಾಗುತ್ತಿದೆ. ದಿನಕ್ಕೆ ಸುಮಾರು 2.50 ಲಕ್ಷ ಲೀಟರ್ ಹಾಲು ಉತ್ಪಾದನೆ ಹೆಚ್ಚಳವಾಗಿದ್ದು, ಹಾಗಾಗಿ ಪ್ರೋತ್ಸಾಹ ಧನ ಕಡಿತಗೊಳಿಸಿ ಆದೇಶ ಹೊರಡಿಸಿದೆ.
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…