BREAKING NEWS

ಕತಾರ್‌ನಲ್ಲಿ ರೂಪಾಯಿ ಬಳಸಿ ಶಾಪಿಂಗ್ : ಪ್ರಧಾನಿಗೆ ಮಿಕಾ ಸಿಂಗ್ ಸೆಲ್ಯೂಟ್‌

ಕತಾರ್‌ : ವಿಮಾನ ನಿಲ್ದಾಣದಲ್ಲಿ ಡಾಲರ್‌ನಂತೆ ರೂಪಾಯಿ ಬಳಸಿ ಶಾಪಿಂಗ್‌ ಮಾಡಲು ಭಾರತೀಯರಿಗೆ ಅನುವು ಮಾಡಿಕೊಟ್ಟಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ‘ಬಿಗ್‌ ಸೆಲ್ಯೂಟ್‌‘ ಎಂದು ಹಾಡುಗಾರ ಮಿಕಾ ಸಿಂಗ್‌ ಟ್ವೀಟ್ ಮಾಡಿದ್ದಾರೆ.

ಮಿಕಾ ಸಿಂಗ್‌ ಕತಾರ್‌ನ ದೋಹಾ ವಿಮಾನ ನಿಲ್ದಾಣದಲ್ಲಿರುವ LouisVuitton ಮಳಿಗೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಹಲವು ವಸ್ತುಗಳನ್ನು ಖರೀದಿಸಿದ್ದಾರೆ. ನಂತರ ಭಾರತೀಯ ಕರೆನ್ಸಿ ರೂಪಾಯಲ್ಲಿಯೇ ಬಿಲ್‌ ಪಾವತಿಸಿದ್ದಾರೆ. ಕತಾರ್‌ನಂತಹ ಮುಂದುವರಿದ ದೇಶದಲ್ಲಿ ಭಾರತದ ಕರೆನ್ಸಿಗೆ ಅನುವು ಮಾಡಿರುವುದರ ಬಗ್ಗೆ ಟ್ವೀಟ್‌ ಮಾಡಿ ಖುಷಿ ಹಂಚಿಕೊಂಡಿದ್ದಾರೆ.

‘ದೋಹಾ ವಿಮಾನ ನಿಲ್ದಾಣದಲ್ಲಿರುವ LouisVuitton ಸ್ಟೋರ್‌ನಲ್ಲಿ ಶಾಪಿಂಗ್ ಮಾಡುವಾಗ ಭಾರತೀಯ ಕರೆನ್ಸಿ ರೂಪಾಯಿಯನ್ನು ಬಳಸಲು ಅವಕಾಶ ಮಾಡಿಕೊಟ್ಟಿರುವುದು ಖುಷಿ ಕೊಟ್ಟಿದೆ .ನೀವು ಇಲ್ಲಿನ ಯಾವುದೇ ರೆಸ್ಟೋರೆಂಟ್‌ಗೆ ಹೋದರೂ ರೂಪಾಯಿ ಬಳಸಬಹುದಾಗಿದೆ. ನಿಜಕ್ಕೂ ಇದು ಅದ್ಭುತವಲ್ಲವೇ? ನಮ್ಮ ಹಣವನ್ನು ಡಾಲರ್‌ನಂತೆ ಬಳಸಲು ನಮಗೆ ಅನುವು ಮಾಡಿಕೊಟ್ಟಿರುವುಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೊಡ್ಡ ನಮಸ್ಕಾರ‘ ಎಂದು ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.

lokesh

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡಗೆ ಬಿಗ್‌ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಲಯದಿಂದ ಮತ್ತೊಮ್ಮೆ ಹಿನ್ನಡೆಯಾಗಿದೆ. ತಮ್ಮ ಮಗಳ…

34 mins ago

ಚಿಕ್ಕಮಗಳೂರು| ತೋಟದಲ್ಲಿ ಕಾರ್ಮಿಕನನ್ನು ಕೊಂದು ಹಾಕಿದ ಕಾಡಾನೆ

ಚಿಕ್ಕಮಗಳೂರು: ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ…

46 mins ago

ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್‌ ಬೆದರಿಕೆ ಕರೆ

ಮಂಡ್ಯ: ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಮಂಡ್ಯ ಕೋರ್ಟ್‌ಗೆ…

1 hour ago

ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್‌

ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಕೇಂದ್ರ ಸರ್ಕಾರದ ವಿರುದ್ಧ…

2 hours ago

ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್‌ ಬೆದರಿಕೆ

ಮಡಿಕೇರಿ: ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಸಿಬ್ಬಂದಿ ಕೆಲಕಾಲ ಆತಂಕ್ಕೀಡಾಗಿದ್ದರು. ಇತ್ತೀಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಬಾಂಬ್‌…

2 hours ago

ನಟ ದರ್ಶನ್‌ 49ನೇ ಹುಟ್ಟುಹಬ್ಬಕ್ಕೆ ಪತ್ನಿ ವಿಜಯಲಕ್ಷ್ಮೀ ಶುಭಾಶಯ

ನಟ ದರ್ಶನ್‌ ಅವರಿಗೆ ಇಂದು 49ನೇ ಹುಟ್ಟುಹಬ್ಬದ ಸಂಭ್ರಮ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್‌ ಬೆಂಗಳೂರಿನ…

3 hours ago