BREAKING NEWS

ಕತಾರ್‌ನಲ್ಲಿ ರೂಪಾಯಿ ಬಳಸಿ ಶಾಪಿಂಗ್ : ಪ್ರಧಾನಿಗೆ ಮಿಕಾ ಸಿಂಗ್ ಸೆಲ್ಯೂಟ್‌

ಕತಾರ್‌ : ವಿಮಾನ ನಿಲ್ದಾಣದಲ್ಲಿ ಡಾಲರ್‌ನಂತೆ ರೂಪಾಯಿ ಬಳಸಿ ಶಾಪಿಂಗ್‌ ಮಾಡಲು ಭಾರತೀಯರಿಗೆ ಅನುವು ಮಾಡಿಕೊಟ್ಟಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ‘ಬಿಗ್‌ ಸೆಲ್ಯೂಟ್‌‘ ಎಂದು ಹಾಡುಗಾರ ಮಿಕಾ ಸಿಂಗ್‌ ಟ್ವೀಟ್ ಮಾಡಿದ್ದಾರೆ.

ಮಿಕಾ ಸಿಂಗ್‌ ಕತಾರ್‌ನ ದೋಹಾ ವಿಮಾನ ನಿಲ್ದಾಣದಲ್ಲಿರುವ LouisVuitton ಮಳಿಗೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಹಲವು ವಸ್ತುಗಳನ್ನು ಖರೀದಿಸಿದ್ದಾರೆ. ನಂತರ ಭಾರತೀಯ ಕರೆನ್ಸಿ ರೂಪಾಯಲ್ಲಿಯೇ ಬಿಲ್‌ ಪಾವತಿಸಿದ್ದಾರೆ. ಕತಾರ್‌ನಂತಹ ಮುಂದುವರಿದ ದೇಶದಲ್ಲಿ ಭಾರತದ ಕರೆನ್ಸಿಗೆ ಅನುವು ಮಾಡಿರುವುದರ ಬಗ್ಗೆ ಟ್ವೀಟ್‌ ಮಾಡಿ ಖುಷಿ ಹಂಚಿಕೊಂಡಿದ್ದಾರೆ.

‘ದೋಹಾ ವಿಮಾನ ನಿಲ್ದಾಣದಲ್ಲಿರುವ LouisVuitton ಸ್ಟೋರ್‌ನಲ್ಲಿ ಶಾಪಿಂಗ್ ಮಾಡುವಾಗ ಭಾರತೀಯ ಕರೆನ್ಸಿ ರೂಪಾಯಿಯನ್ನು ಬಳಸಲು ಅವಕಾಶ ಮಾಡಿಕೊಟ್ಟಿರುವುದು ಖುಷಿ ಕೊಟ್ಟಿದೆ .ನೀವು ಇಲ್ಲಿನ ಯಾವುದೇ ರೆಸ್ಟೋರೆಂಟ್‌ಗೆ ಹೋದರೂ ರೂಪಾಯಿ ಬಳಸಬಹುದಾಗಿದೆ. ನಿಜಕ್ಕೂ ಇದು ಅದ್ಭುತವಲ್ಲವೇ? ನಮ್ಮ ಹಣವನ್ನು ಡಾಲರ್‌ನಂತೆ ಬಳಸಲು ನಮಗೆ ಅನುವು ಮಾಡಿಕೊಟ್ಟಿರುವುಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೊಡ್ಡ ನಮಸ್ಕಾರ‘ ಎಂದು ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.

lokesh

Recent Posts

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

2 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

5 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

5 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

6 hours ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

10 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

10 hours ago