BREAKING NEWS

ಕತಾರ್‌ನಲ್ಲಿ ರೂಪಾಯಿ ಬಳಸಿ ಶಾಪಿಂಗ್ : ಪ್ರಧಾನಿಗೆ ಮಿಕಾ ಸಿಂಗ್ ಸೆಲ್ಯೂಟ್‌

ಕತಾರ್‌ : ವಿಮಾನ ನಿಲ್ದಾಣದಲ್ಲಿ ಡಾಲರ್‌ನಂತೆ ರೂಪಾಯಿ ಬಳಸಿ ಶಾಪಿಂಗ್‌ ಮಾಡಲು ಭಾರತೀಯರಿಗೆ ಅನುವು ಮಾಡಿಕೊಟ್ಟಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ‘ಬಿಗ್‌ ಸೆಲ್ಯೂಟ್‌‘ ಎಂದು ಹಾಡುಗಾರ ಮಿಕಾ ಸಿಂಗ್‌ ಟ್ವೀಟ್ ಮಾಡಿದ್ದಾರೆ.

ಮಿಕಾ ಸಿಂಗ್‌ ಕತಾರ್‌ನ ದೋಹಾ ವಿಮಾನ ನಿಲ್ದಾಣದಲ್ಲಿರುವ LouisVuitton ಮಳಿಗೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಹಲವು ವಸ್ತುಗಳನ್ನು ಖರೀದಿಸಿದ್ದಾರೆ. ನಂತರ ಭಾರತೀಯ ಕರೆನ್ಸಿ ರೂಪಾಯಲ್ಲಿಯೇ ಬಿಲ್‌ ಪಾವತಿಸಿದ್ದಾರೆ. ಕತಾರ್‌ನಂತಹ ಮುಂದುವರಿದ ದೇಶದಲ್ಲಿ ಭಾರತದ ಕರೆನ್ಸಿಗೆ ಅನುವು ಮಾಡಿರುವುದರ ಬಗ್ಗೆ ಟ್ವೀಟ್‌ ಮಾಡಿ ಖುಷಿ ಹಂಚಿಕೊಂಡಿದ್ದಾರೆ.

‘ದೋಹಾ ವಿಮಾನ ನಿಲ್ದಾಣದಲ್ಲಿರುವ LouisVuitton ಸ್ಟೋರ್‌ನಲ್ಲಿ ಶಾಪಿಂಗ್ ಮಾಡುವಾಗ ಭಾರತೀಯ ಕರೆನ್ಸಿ ರೂಪಾಯಿಯನ್ನು ಬಳಸಲು ಅವಕಾಶ ಮಾಡಿಕೊಟ್ಟಿರುವುದು ಖುಷಿ ಕೊಟ್ಟಿದೆ .ನೀವು ಇಲ್ಲಿನ ಯಾವುದೇ ರೆಸ್ಟೋರೆಂಟ್‌ಗೆ ಹೋದರೂ ರೂಪಾಯಿ ಬಳಸಬಹುದಾಗಿದೆ. ನಿಜಕ್ಕೂ ಇದು ಅದ್ಭುತವಲ್ಲವೇ? ನಮ್ಮ ಹಣವನ್ನು ಡಾಲರ್‌ನಂತೆ ಬಳಸಲು ನಮಗೆ ಅನುವು ಮಾಡಿಕೊಟ್ಟಿರುವುಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೊಡ್ಡ ನಮಸ್ಕಾರ‘ ಎಂದು ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.

lokesh

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

2 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

6 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

8 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

9 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

11 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

14 hours ago