BREAKING NEWS

ಕೂಡ್ಲಿಗಿಯಲ್ಲಿ ಬಿಸಿಲಿನ ಝಳಕ್ಕೆ ಕುಸಿದು ಬಿದ್ದ ಸಿದ್ದರಾಮಯ್ಯ

ವಿಜಯನಗರ : ಸಿದ್ದರಾಮಯ್ಯ ಇಂದು ಕೂಡ್ಲಿಗಿ, ಹರಪನಹಳ್ಳಿ, ಹಗರಿಬೊಮ್ಮನ ಹಳ್ಳಿ, ಹೊಸಪೇಟೆ ವಿಧಾನ ಸಭೆ ಕ್ಷೇತ್ರಗಳಲ್ಲಿ ಮತಯಾಚನೆಗೆ ತೆರಳಿದ್ದು ಈ ಸಂದರ್ಭ ಬಿಸಿಲಿನ ಝಳಕ್ಕೆ ಕುಸಿದು ಬಿದ್ದಿದ್ದಾರೆ.

ಬೆಳಗ್ಗೆ ಕೂಡ್ಲಿಗಿ, ಮಧ್ಯಾನ ಹರಪನಹಳ್ಳಿ, ಸಂಜೆ ನಾಲ್ಕು ಗಂಟೆಗೆ ಹಗರಿಬೊಮ್ಮನ ಹಳ್ಳಿ, ರಾತ್ರಿ 7 ಕ್ಕೆ ಹೊಸಪೇಟೆಯಲ್ಲಿ ಅದ್ದೂರಿ ಪ್ರಚಾರ ಸಿದ್ದರಾಮಯ್ಯ ನಡೆಸಲಿದ್ದರು. ಈ ಹಿನ್ನೆಲೆಯಲ್ಲಿ ಕೂಡ್ಲಿಗಿಗೆ ಸಿದ್ದರಾಮಯ್ಯ ಬಳ್ಳಾರಿ ರಸ್ತೆಯಲ್ಲಿರೋ ಹೆಲಿಪ್ಯಾಡ್​ನಲ್ಲಿ ಬಂದಿಳಿದ ಮಾಜಿ ಸಿದ್ದರಾಮಯ್ಯ ಬಂದಿಳಿದಿದ್ದರು.

ಕೂಡ್ಲಿಗಿಯಲ್ಲಿ ಬಿಸಿಲಿನ ತಾಪಕ್ಕೆ ಕ್ಷಣಮಾತ್ರದಲ್ಲಿ ಸಿದ್ದರಾಮಯ್ಯ ಕುಸಿದು ಬಿದ್ದಿದ್ದಾರೆ. ಕೂಡ್ಲಿಗಿಯ ಹೆಲಿಪ್ಯಾಡ್ ಬಳಿ ಕಾರಿನ ಬಾಗಿಲಿನ ಬಳಿ ಏಕಾಏಕಿ ಸಿದ್ದರಾಮಯ್ಯ ಕುಸಿದು ಬೀಳುತ್ತಿದ್ದಂತೆಯೇ ಕೈ ಹಿಡಿದ ವೈದ್ಯ ಗ್ಲೂಕೋಸ್, ನೀರು ಕುಡಿಸಿದ್ದಾರೆ. ಅಭ್ಯರ್ಥಿ ಡಾ.ಶ್ರೀನಿವಾಸ್ ಈಗ ಸಿದ್ದರಾಮಯ್ಯರ ಆರೈಕೆ ಮಾಡುತ್ತಿದ್ದಾರೆ.

 

lokesh

Recent Posts

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

1 hour ago

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…

1 hour ago

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…

2 hours ago

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

3 hours ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

3 hours ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

3 hours ago