ವಿಜಯನಗರ : ಸಿದ್ದರಾಮಯ್ಯ ಇಂದು ಕೂಡ್ಲಿಗಿ, ಹರಪನಹಳ್ಳಿ, ಹಗರಿಬೊಮ್ಮನ ಹಳ್ಳಿ, ಹೊಸಪೇಟೆ ವಿಧಾನ ಸಭೆ ಕ್ಷೇತ್ರಗಳಲ್ಲಿ ಮತಯಾಚನೆಗೆ ತೆರಳಿದ್ದು ಈ ಸಂದರ್ಭ ಬಿಸಿಲಿನ ಝಳಕ್ಕೆ ಕುಸಿದು ಬಿದ್ದಿದ್ದಾರೆ.
ಬೆಳಗ್ಗೆ ಕೂಡ್ಲಿಗಿ, ಮಧ್ಯಾನ ಹರಪನಹಳ್ಳಿ, ಸಂಜೆ ನಾಲ್ಕು ಗಂಟೆಗೆ ಹಗರಿಬೊಮ್ಮನ ಹಳ್ಳಿ, ರಾತ್ರಿ 7 ಕ್ಕೆ ಹೊಸಪೇಟೆಯಲ್ಲಿ ಅದ್ದೂರಿ ಪ್ರಚಾರ ಸಿದ್ದರಾಮಯ್ಯ ನಡೆಸಲಿದ್ದರು. ಈ ಹಿನ್ನೆಲೆಯಲ್ಲಿ ಕೂಡ್ಲಿಗಿಗೆ ಸಿದ್ದರಾಮಯ್ಯ ಬಳ್ಳಾರಿ ರಸ್ತೆಯಲ್ಲಿರೋ ಹೆಲಿಪ್ಯಾಡ್ನಲ್ಲಿ ಬಂದಿಳಿದ ಮಾಜಿ ಸಿದ್ದರಾಮಯ್ಯ ಬಂದಿಳಿದಿದ್ದರು.
ಕೂಡ್ಲಿಗಿಯಲ್ಲಿ ಬಿಸಿಲಿನ ತಾಪಕ್ಕೆ ಕ್ಷಣಮಾತ್ರದಲ್ಲಿ ಸಿದ್ದರಾಮಯ್ಯ ಕುಸಿದು ಬಿದ್ದಿದ್ದಾರೆ. ಕೂಡ್ಲಿಗಿಯ ಹೆಲಿಪ್ಯಾಡ್ ಬಳಿ ಕಾರಿನ ಬಾಗಿಲಿನ ಬಳಿ ಏಕಾಏಕಿ ಸಿದ್ದರಾಮಯ್ಯ ಕುಸಿದು ಬೀಳುತ್ತಿದ್ದಂತೆಯೇ ಕೈ ಹಿಡಿದ ವೈದ್ಯ ಗ್ಲೂಕೋಸ್, ನೀರು ಕುಡಿಸಿದ್ದಾರೆ. ಅಭ್ಯರ್ಥಿ ಡಾ.ಶ್ರೀನಿವಾಸ್ ಈಗ ಸಿದ್ದರಾಮಯ್ಯರ ಆರೈಕೆ ಮಾಡುತ್ತಿದ್ದಾರೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…