ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಬದಲು ಹಣ ನೀಡುವ ನಿರ್ಧರಿಸಿರುವ ಕಾಂಗ್ರೆಸ್ ಸರ್ಕಾರ ಒಂದು ವಚನಭ್ರಷ್ಟ ಸರ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.
ನಗರದ ಬಿಜೆಪಿ ಕಚೇರಿ ಮುಂದೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕಟೀಲ್, ಚುನಾವಣಾ ಸಮಯದಲ್ಲಿ ಪ್ರತಿ ಕುಟುಂಬದ ಸದಸ್ಯನಿಗೆ ತಲಾ 10 ಕೇಜಿಯಂತೆ ಅಕ್ಕಿ ನೀಡುವ ಗ್ಯಾರಂಟಿಯನ್ನು ಸಿದ್ದರಾಮಯ್ಯ ನೀಡಿದ್ದರು. ಅಂದರೆ, ಕೇಂದ್ರ ಸರ್ಕಾರ ನೀಡುವ 5 ಕೇಜಿ ಅಕ್ಕಿ ಸೇರಿ ಪ್ರತಿ ಸದಸ್ಯನಿಗೆ 15 ಕೇಜಿ ಅಕ್ಕಿ ಸಿಗಬೇಕಿತ್ತು. ಆದರೆ ಸರ್ಕಾರ 5 ಕೇಜಿಗಷ್ಟೇ ಹಣ ನೀಡುವುದಾಗಿ ಹೇಳಿದೆ.
ಸರ್ಕಾರ 15 ಕೆಜಿ ಅಕ್ಕಿ ಅಥವಾ 10 ಕೆಜಿ ಅಕ್ಕಿ ಕೊಳ್ಳಲು ತಗಲುವ ಮೊತ್ತದಷ್ಟು ಹಣ ನೀಡದಿದ್ದರೆ ವಿಧಾನ ಸೌಧ ಒಳಗೆ ಮತ್ತು ಹೊರಗಡೆ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ನಳಿನ್ ಕುಮಾರ್ ಕಟೀಲ್ ಎಚ್ಚರಿಕೆ ನೀಡಿದ್ದಾರೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…