ಚಿಕ್ಕಮಗಳೂರು : ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿರುವ ಸ್ನೇಕ್ ನರೇಶ್ ಮನೆಯಲ್ಲಿ ಹಾವುಗಳ ರಾಶಿ ಕಂಡು ಪೊಲೀಸರು, ಸ್ಥಳೀಯರು ಶಾಕ್ ಆಗಿದ್ದಾರೆ. ಸದ್ಯ ಬ್ಯಾರಲ್, ಚೀಲಗಳಲ್ಲಿ ಸಂಗ್ರಹಿಸಿದ್ದ ನೂರಾರು ಹಾವುಗಳ ರಕ್ಷಣೆ ಮಾಡಲಾಗಿದೆ.
ನಾಗರಹಾವು ಕಚ್ಚಿ ಉರುಗ ತಜ್ಞ ನರೇಶ್ ಮೃತಪಟ್ಟ ಹಿನ್ನೆಲೆ ಪರಿಶೀಲನೆಗೆ ಮನೆಗೆ ತೆರಳಿದ ಪೊಲೀಸರು ಬೆಚ್ಚಿಬಿದ್ದಿದ್ದಾರೆ. ಏಕೆಂದರೆ ಸ್ನೇಕ್ ನರೇಶ್ ಮನೆಯಲ್ಲಿ ನೂರಾರು ನಾಗರಹಾವುಗಳು ಪತ್ತೆಯಾಗಿವೆ. ನಾಗರಹಾವು ಸೇರಿದಂತೆ ನೂರಾರು ಹಾವಿನ ಮರಿಗಳು ಸಿಕ್ಕಿವೆ.
ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿರುವ ಸ್ನೇಕ್ ನರೇಶ್ ಮನೆಯಲ್ಲಿ ಹಾವುಗಳ ರಾಶಿ ಕಂಡು ಪೊಲೀಸರು, ಸ್ಥಳೀಯರು ಶಾಕ್ ಆಗಿದ್ದಾರೆ. ಸದ್ಯ ಬ್ಯಾರಲ್, ಚೀಲಗಳಲ್ಲಿ ಸಂಗ್ರಹಿಸಿದ್ದ ನೂರಾರು ಹಾವುಗಳ ರಕ್ಷಣೆ ಮಾಡಲಾಗಿದೆ.
ಅರಣ್ಯ ಇಲಾಖೆಯ ಸಿಬ್ಬಂದಿ ಹಾವುಗಳ ರಕ್ಷಣೆ ಮಾಡಿದ್ದಾರೆ. ಮನೆ ಸೇರಿದಂತೆ ಕಾರು, ಸ್ಕೂಟಿಗಳಲ್ಲೂ ನಾಗರಹಾವುಗಳು ಪತ್ತೆಯಾಗಿವೆ. ಅರಣ್ಯ ಇಲಾಖೆ ಸಿಬ್ಬಂದಿ ನಾಗರಹಾವುಗಳನ್ನ ರಕ್ಷಿಸಿ ಮನೆಯಿಂದ ಕೊಂಡೊಯ್ದಿದ್ದಾರೆ.
ಸೆರೆ ಹಿಡಿದ ನಾಗರಹಾವು ಕಚ್ಚಿ ಸ್ನೇಕ್ ನರೇಶ್ ಸಾವನ್ನಪ್ಪಿದ್ದಾರೆ. ನೂರಾರು ನಾಗರಹಾವುಗಳು ಮನೆಯಲ್ಲಿ ಪತ್ತೆ ಹಿನ್ನೆಲೆ ಸ್ಥಳೀಯರಲ್ಲಿ ಆತಂಕ ಮೂಡಿದೆ.
ಈ ಹಿಂದೆ ಕೊಳಕುಮಂಡಲ ಹಾವು ಕಚ್ಚಿದ್ದ ಕಾರಣ ಬೆರಳನ್ನೇ ಕತ್ತರಿಸಿಕೊಂಡಿದ್ದ ಸ್ನೇಕ್ ನರೇಶ್, ಟೈಲರ್ ವೃತ್ತಿ ಬಿಟ್ಟು ಹಾವು ಹಿಡಿಯುವುದನ್ನೇ ಕಾಯಕ ಮಾಡಿಕೊಂಡಿದ್ದರು.
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…