BREAKING NEWS

ಹಾವು ಕಚ್ಚಿ ಮೃತಪಟ್ಟ ಸ್ನೇಕ್ ನರೇಶ್ ಮನೆಯಲ್ಲಿ ರಾಶಿ ರಾಶಿ ನಾಗರಹಾವು ಪತ್ತೆ

ಚಿಕ್ಕಮಗಳೂರು : ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿರುವ ಸ್ನೇಕ್ ನರೇಶ್ ಮನೆಯಲ್ಲಿ ಹಾವುಗಳ ರಾಶಿ ಕಂಡು ಪೊಲೀಸರು, ಸ್ಥಳೀಯರು ಶಾಕ್‌ ಆಗಿದ್ದಾರೆ. ಸದ್ಯ ಬ್ಯಾರಲ್‌, ಚೀಲಗಳಲ್ಲಿ ಸಂಗ್ರಹಿಸಿದ್ದ ನೂರಾರು ಹಾವುಗಳ ರಕ್ಷಣೆ ಮಾಡಲಾಗಿದೆ.
ನಾಗರಹಾವು ಕಚ್ಚಿ ಉರುಗ ತಜ್ಞ ನರೇಶ್ ಮೃತಪಟ್ಟ ಹಿನ್ನೆಲೆ ಪರಿಶೀಲನೆಗೆ ಮನೆಗೆ ತೆರಳಿದ ಪೊಲೀಸರು ಬೆಚ್ಚಿಬಿದ್ದಿದ್ದಾರೆ. ಏಕೆಂದರೆ ಸ್ನೇಕ್ ನರೇಶ್ ಮನೆಯಲ್ಲಿ ನೂರಾರು ನಾಗರಹಾವುಗಳು ಪತ್ತೆಯಾಗಿವೆ. ನಾಗರಹಾವು ಸೇರಿದಂತೆ ನೂರಾರು ಹಾವಿನ ಮರಿಗಳು ಸಿಕ್ಕಿವೆ.
ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿರುವ ಸ್ನೇಕ್ ನರೇಶ್ ಮನೆಯಲ್ಲಿ ಹಾವುಗಳ ರಾಶಿ ಕಂಡು ಪೊಲೀಸರು, ಸ್ಥಳೀಯರು ಶಾಕ್‌ ಆಗಿದ್ದಾರೆ. ಸದ್ಯ ಬ್ಯಾರಲ್‌, ಚೀಲಗಳಲ್ಲಿ ಸಂಗ್ರಹಿಸಿದ್ದ ನೂರಾರು ಹಾವುಗಳ ರಕ್ಷಣೆ ಮಾಡಲಾಗಿದೆ.
ಅರಣ್ಯ ಇಲಾಖೆಯ ಸಿಬ್ಬಂದಿ ಹಾವುಗಳ ರಕ್ಷಣೆ ಮಾಡಿದ್ದಾರೆ. ಮನೆ ಸೇರಿದಂತೆ ಕಾರು, ಸ್ಕೂಟಿಗಳಲ್ಲೂ ನಾಗರಹಾವುಗಳು ಪತ್ತೆಯಾಗಿವೆ. ಅರಣ್ಯ ಇಲಾಖೆ ಸಿಬ್ಬಂದಿ ನಾಗರಹಾವುಗಳನ್ನ ರಕ್ಷಿಸಿ ಮನೆಯಿಂದ ಕೊಂಡೊಯ್ದಿದ್ದಾರೆ.
ಸೆರೆ ಹಿಡಿದ ನಾಗರಹಾವು ಕಚ್ಚಿ ಸ್ನೇಕ್ ನರೇಶ್ ಸಾವನ್ನಪ್ಪಿದ್ದಾರೆ. ನೂರಾರು ನಾಗರಹಾವುಗಳು ಮನೆಯಲ್ಲಿ ಪತ್ತೆ ಹಿನ್ನೆಲೆ ಸ್ಥಳೀಯರಲ್ಲಿ ಆತಂಕ ಮೂಡಿದೆ.
ಈ ಹಿಂದೆ ಕೊಳಕುಮಂಡಲ ಹಾವು ಕಚ್ಚಿದ್ದ ಕಾರಣ ಬೆರಳನ್ನೇ ಕತ್ತರಿಸಿಕೊಂಡಿದ್ದ ಸ್ನೇಕ್ ನರೇಶ್, ಟೈಲರ್ ವೃತ್ತಿ ಬಿಟ್ಟು ಹಾವು ಹಿಡಿಯುವುದನ್ನೇ ಕಾಯಕ ಮಾಡಿಕೊಂಡಿದ್ದರು.

lokesh

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

42 mins ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

5 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

6 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

7 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

7 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

7 hours ago