ನವದೆಹಲಿ: 2002ರ ಗುಜರಾತ್ ಗಲಭೆ ಪ್ರಕರಣಗಳಲ್ಲಿ ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದ ಮೇಲೆ ಎಫ್ಐಆರ್ಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಬುಧವಾರ ಸಾಮಾಜಿಕ ಹೋರಾಟರಾರ್ತಿ ತೀಸ್ತಾ ಸೆಟಲ್ವಾಡ್ ಜಾಮೀನು ಮಂಜೂರು ಮಾಡಿದೆ.
ಆಕೆಗೆ ಜಾಮೀನು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಜಾಮೀನು ಅವಧಿಯಲ್ಲಿ ಸೆಟಲ್ವಾಡ್ ಅವರ ಪಾಸ್ಪೋರ್ಟ್ ವಿಚಾರಣಾ ನ್ಯಾಯಾಲಯದಲ್ಲಿ ಇರಿಸುವಂತೆ ನ್ಯಾಯಾಲಯ ಸೂಚಿಸಿದೆ. ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಯಾವುದೇ ಪ್ರಯತ್ನವನ್ನು ಮಾಡುವುದಿಲ್ಲ ಮತ್ತು ಗುಜರಾತ್ನಲ್ಲಿರುವ ಸಾಕ್ಷಿಗಳಿಂದ ದೂರ ಉಳಿಯಬೇಕು ಎಂಬ ಷರತ್ತು ವಿಧಿಸಿ ಜಾಮೀನು ನೀಡಲಾಗಿದೆ.
ಒಂದು ವೇಳೆ ಆಕೆ ಈ ಷರತ್ತನ್ನು ಉಲ್ಲಂಘಿಸಿರುವುದು ಕಂಡುಬಂದರೆ, ಗುಜರಾತ್ ಪೊಲೀಸರಿಗೆ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸುವ ಮೂಲಕ ಜಾಮೀನು ರದ್ದುಗೊಳಿಸಲು ಕೋರ್ಟ್ ಅನುಮತಿ ನೀಡಿದೆ.
ಕಳೆದ ವರ್ಷ ಸೆಪ್ಟೆಂಬರ್ 2 ರಂದು, ಸುಪ್ರೀಂ ಕೋರ್ಟ್ ಆಕೆಗೆ ಮಧ್ಯಂತರ ಜಾಮೀನು ನೀಡಿದ್ದು, ಆಕೆ ಮಹಿಳೆ ಮತ್ತು ಹೆಚ್ಚಿನ ಸಾಕ್ಷ್ಯಾಧಾರಗಳು 2002 ರ ಪ್ರಕರಣಕ್ಕೆ ಸಂಬಂಧಿಸಿವೆ. ಈ ಷರತ್ತುಗಳು ಇಂದಿಗೂ ಪ್ರಸ್ತುತವಾಗಿರುವ ಕಾರಣ ಅವರಿಗೆ ಜಾಮೀನು ನೀಡಲು ನಿರ್ಧರಿಸಿದೆ.
(ಮಾಹಿತಿ ನಿರೀಕ್ಷಿಸಲಾಗಿದೆ)
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…