ಬೆಂಗಳೂರು : ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಮೃತದೇಹ ತಡರಾತ್ರಿ 1 ಗಂಟೆ ವೇಳೆಗೆ ಮಲ್ಲೇಶ್ವರಂನ ತವರು ಮನೆ ತಲುಪಿದೆ. ಸಾವಿನಿಂದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಗಣ್ಯರು, ಆಪ್ತರು, ಸ್ನೇಹಿತರು ಹಾಗೂ ಸಿನಿ ತಾರೆಯರು ಕಂಬನಿ ಮಿಡಿದಿದ್ದಾರೆ. ಮೃತದೇಹ ನೋಡುತ್ತಿದ್ದಂತೆಯೇ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತು.
ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಹಾಗೂ ಸ್ಪಂದನಾ ಸ್ನೇಹಿತೆ ನಟಿ ಅನು ಪ್ರಭಾಕರ್ ಸೇರಿದಂತೆ ಹಲವು ಗಣ್ಯಮಾನ್ಯರು ಮಲ್ಲೇಶ್ವರಂನ ಮನೆಗೆ ಆಗಮಿಸಿದ್ದಾರೆ. ನಟ ವಿಜಯರಾಘವೇಂದ್ರ, ಶ್ರೀಮುರಳಿ, ಚಿಕ್ಕಪ್ಪ ಬಿ.ಕೆ ಹರಿಪ್ರಸಾದ್, ಶಾಸಕ ಮುನಿರತ್ನ, ಮಾವ ಚಿನ್ನೇಗೌಡ ಹಲವು ಪ್ರಮುಖರು ಸ್ಥಳದಲ್ಲಿದ್ದಾರೆ. ಅಂಬುಲೆನ್ಸ್ ಮಲ್ಲೇಶ್ವರಂನ ತವರು ಮನೆ ತಲುಪುತ್ತಿದ್ದಂತೆ ಮೃತದೇಹ ನೋಡಲು ನೆರೆದಿದ್ದ ಜನ ಮುಗಿಬಿದ್ದರು. ಅಂಬುಲೆನ್ಸ್ ಬಳಿ ತಳ್ಳಾಟ, ನೂಕಾಟ ನಡೆಯಿತು.
ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…
ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…
ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…
ಹನೋಯ್: ವಿಯೆಟ್ನಾಂ ಫು ಕ್ವಾಕ್ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮುಳುಗಡೆಯಾಗಿದ್ದು, ಕನಿಷ್ಠ…