ಬೆಂಗಳೂರು : ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಡಿಸೆಂಬರ್ 15 ರ ಒಳಗೆ ವೇಳಾಪಟ್ಟಿಯ ಕುರಿತು ಆಕ್ಷೇಪಣೆ ವ್ಯಕ್ತಪಡಿಸಲು ಅವಕಾಶ ಕಲ್ಪಿಸಿದೆ.
ಇನ್ನು ಮಾರ್ಚ್ 2 ರಿಂದ ಮಾರ್ಚ್ 22 ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದ್ದು, ಮಾರ್ಚ್ 25 ರಿಂದ ಏಪ್ರಿಲ್ 06 ರ ವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿವೆ.
ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾ ಪಟ್ಟಿ
ಮಾರ್ಚ್ 02 – ಕನ್ನಡ, ಅರೇಬಿಕ್
ಮಾರ್ಚ್ 04 – ಇತಿಹಾಸ, ಭೌತಶಾಸ್ತ್ರ
ಮಾರ್ಚ್ 05 – ಮಾಹಿತಿ ತಂತ್ರಜ್ಞಾನ, ರೀಟೈಲ್, ಹೆಲ್ತ್ ಕೇರ್
ಮಾರ್ಚ್ 06 – ಸಮಾಜ ಶಾಸ್ತ್ರ, ವಿದ್ಯುನ್ಮಾನ ಗಣಕ ಶಾಸ್ತ್ರ, ವಿಜ್ಞಾನ
ಮಾರ್ಚ್ 07 – ಹಿಂದಿ
ಮಾರ್ಚ್ 09 – ರಾಜ್ಯಶಾಸ್ತ್ರ , ಸಂಖ್ಯಾಶಾಸ್ತ್ರ
ಮಾರ್ಚ್ 11 – ಇಂಗ್ಲಿಷ್
ಮಾರ್ಚ್ 12 – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾರ್ಚ್ 13 – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ,
ಮಾರ್ಚ್ 14 – ಗಣಿತ, ಶಿಕ್ಷಣ ಶಾಸ್ತ್ರ
ಮಾರ್ಚ್ 16 – ಭೂಗೋಳ ಶಾಸ್ತ್ರ, ಜೀವ ಶಾಸ್ತ್ರ
ಮಾರ್ಚ್ 18 – ರಸಾಯನಶಾಸ್ತ್ರ, ಮನಃಶಾಸ್ತ್ರ ಮೂಲ ಗಣಿತ, ಹಿಂದೂಸ್ಥಾನಿ ಸಂಗೀತ
ಮಾರ್ಚ್ 20 – ಐಚ್ಚಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
ಮಾರ್ಚ್ 22 – ಅರ್ಥಶಾಸ್ತ್ರ
ಎಸ್ಎಸ್ಎಲ್ಸಿ ಪರೀಕ್ಷೆಯ ವೇಳಾ ಪಟ್ಟಿ
ಮಾರ್ಚ್ 25 – ಪ್ರಥಮ ಭಾಷೆ (ಕನ್ನಡ)
ಮಾರ್ಚ್ 27 – ಸಮಾಜ ವಿಜ್ಞಾನ
ಮಾರ್ಚ್ 30 – ವಿಜ್ಞಾನ
ಏಪ್ರಿಲ್ 02 – ಗಣಿತ
ಏಪ್ರಿಲ್ 04 – ತೃತೀಯ ಭಾಷೆ (ಹಿಂದಿ)
ಏಪ್ರಿಲ್ 06 – ದ್ವಿತೀಯ ಭಾಷೆ (ಇಂಗ್ಲಿಷ್)
ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ವಿನಾಶಕಾರಿ ಪ್ರವಾಹಕ್ಕೆ ಸಾವಿನ ಸಂಖ್ಯೆ 682ಕ್ಕೆ ಏರಿಕೆಯಾಗಿದೆ. 2400ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದು, ಇದುವರೆಗೂ 4400ಕ್ಕೂ…
ನವದೆಹಲಿ: ದೇಶವು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಪ್ರಗತಿ ಸಾಧಿಸಿ 'ವಿಕಸಿತ ಭಾರತ'ವಾಗಿ ರೂಪುಗೊಳ್ಳಬೇಕಾದರೆ, ಯುವ ಜನತೆ ಮಾದಕ ವಸ್ತುಗಳ ಪಿಡುಗಿನಿಂದ…
ಮೈಸೂರು: ಮೊದಲ ಹಂತದಲ್ಲಿ ಆಗಮಿಸಿರುವ ದಸರಾ ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಗಿದೆ. ಶ್ರೀಕಂಠ ಆನೆ ಹೆಚ್ಚು ತೂಕ ಹೊಂದಿದೆ. ಆದರೆ…
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಗೆ ಇಂದು ತೂಕ ಪರೀಕ್ಷೆ…
ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು…
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ…