ಬೆಂಗಳೂರು : ಪ್ರಧಾನಿ ಮೋದಿ ನ.10ಕ್ಕೆ ರಾಜ್ಯಕ್ಕೆ ಆಗಮನ ಸಾಧ್ಯತೆಗಳಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿಗೆ ಪ್ರಧಾನಿ ಬರಲಿದ್ಧಾರೆ. ನ.10ರಂದು ವಂದೇ ಭಾರತ್ ರೈಲು ಉದ್ಘಾಟಿಸುವ ಸಾಧ್ಯತೆಯಿದೆ.
ಪ್ರಧಾನಿ ಮೋದಿ ವಂದೇ ಭಾರತ್ ರೈಲು ಉದ್ಘಾಟಿಸುವ ಸಾಧ್ಯತೆಗಳಿದ್ದು, ಮೈಸೂರು-ಬೆಂಗಳೂರು-ಚೆನ್ನೈ ನಡುವೆ ಮೊದಲ ಸಂಚಾರವಾಗಿದೆ. ಈ ವಿಶೇಷ ರೈಲು ಮಾರ್ಗವನ್ನು ಮೋದಿ ಉದ್ಘಾಟಿಸುವ ಸಾಧ್ಯತೆಗಳಿದೆ. ಅಂದೇ ಕೆಂಪೇಗೌಡ ಪ್ರತಿಮೆ ಅನಾವರಣಗೊಳಿಸೋ ಸಾಧ್ಯತೆಯಿದೆ. ದೇವನಹಳ್ಳಿ ಏರ್ಪೋರ್ಟ್ ಬಳಿ ಬೃಹತ್ ಪ್ರತಿಮೆ ನಿರ್ಮಾಣವಾಗುತ್ತಿದೆ. ಕೆಂಪೇಗೌಡರ ಪ್ರತಿಮೆಯನ್ನ ಮೋದಿ ಅನಾವರಣಗೊಳಿಸೋ ಸಾಧ್ಯತೆಯಿದೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…