ಬೆಂಗಳೂರು : ಪ್ರಧಾನಿ ಮೋದಿ ನ.10ಕ್ಕೆ ರಾಜ್ಯಕ್ಕೆ ಆಗಮನ ಸಾಧ್ಯತೆಗಳಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿಗೆ ಪ್ರಧಾನಿ ಬರಲಿದ್ಧಾರೆ. ನ.10ರಂದು ವಂದೇ ಭಾರತ್ ರೈಲು ಉದ್ಘಾಟಿಸುವ ಸಾಧ್ಯತೆಯಿದೆ.
ಪ್ರಧಾನಿ ಮೋದಿ ವಂದೇ ಭಾರತ್ ರೈಲು ಉದ್ಘಾಟಿಸುವ ಸಾಧ್ಯತೆಗಳಿದ್ದು, ಮೈಸೂರು-ಬೆಂಗಳೂರು-ಚೆನ್ನೈ ನಡುವೆ ಮೊದಲ ಸಂಚಾರವಾಗಿದೆ. ಈ ವಿಶೇಷ ರೈಲು ಮಾರ್ಗವನ್ನು ಮೋದಿ ಉದ್ಘಾಟಿಸುವ ಸಾಧ್ಯತೆಗಳಿದೆ. ಅಂದೇ ಕೆಂಪೇಗೌಡ ಪ್ರತಿಮೆ ಅನಾವರಣಗೊಳಿಸೋ ಸಾಧ್ಯತೆಯಿದೆ. ದೇವನಹಳ್ಳಿ ಏರ್ಪೋರ್ಟ್ ಬಳಿ ಬೃಹತ್ ಪ್ರತಿಮೆ ನಿರ್ಮಾಣವಾಗುತ್ತಿದೆ. ಕೆಂಪೇಗೌಡರ ಪ್ರತಿಮೆಯನ್ನ ಮೋದಿ ಅನಾವರಣಗೊಳಿಸೋ ಸಾಧ್ಯತೆಯಿದೆ.
ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…
ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…
ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…
ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…
ಮೈಸೂರು: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…