BREAKING NEWS

ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ಎರಡು ದಿನಗಳು ಮಳೆ: ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಹಾಗೂ ಶನಿವಾರ ಎರಡು ದಿನಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಮಲೆನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಶುಕ್ರವಾರ ”ಯೆಲ್ಲೂ ಅಲರ್ಟ್’ ಸೂಚನೆ ನೀಡಲಾಗಿದೆ.

ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು ಜಿಲ್ಲೆಯಲ್ಲಿ ಭಾರಿ ಮಳೆ ಆಗಲಿದೆ. ಉತ್ತರ ಒಳನಾಡಿನ ಕೆಲವು ಭಾಗದಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಬೆಂಗಳೂರಿನಲ್ಲಿ ಎರಡು ದಿನವೂ ಮೋಡ ಕವಿದ ವಾತಾವರಣ ಇದ್ದು, ಕೆಲವು ಕಡೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

andolanait

Recent Posts

ಓದುಗರ ಪತ್ರ: ಒಡಿಶಾ: ಉಚಿತ ಶಿಕ್ಷಣ ಶ್ಲಾಘನೀಯ

ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್‌ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…

3 hours ago

ಓದುಗರ ಪತ್ರ: ನಾಯಿ ಕಡಿತಕ್ಕೆ ಲಸಿಕೆ ಸರಬರಾಜು ಮಾಡಿ

ಮೈಸೂರು ನಗರದಲ್ಲಿ ಬೀದಿ ನಾಯಿಗಳ ಉಪಟಳ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿದಿನ ನಾಯಿ ಕಡಿತದ ನೂರಾರು ಪ್ರಕರಣಗಳು ವರದಿಯಾಗುತ್ತಿವೆ. ಮೈಸೂರು…

3 hours ago

ಓದುಗರ ಪತ್ರ: ಕಸಾಪ ಭ್ರಷ್ಟರ ಕೈಗೆ ಸಿಗದಂತಾಗಲಿ

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದಿದೆ ಎನ್ನಲಾದ ಎರಡು ಕೋಟಿ ರೂ.ಗಳಿಗೂ ಅಧಿಕ ಅನುದಾನ ದುರ್ಬಳಕೆಯ ಹಗರಣ ಕನ್ನಡಿಗರ ಸಾಂಸ್ಕೃತಿಕ ಅಸ್ಮಿತೆಗೆ…

3 hours ago

ಓದುಗರ ಪತ್ರ: ಸ್ವಾಗತಾರ್ಹ ಸದಾಶಯ!

ಪಂಚ ಗ್ಯಾರಂಟಿಗಳ ಪೈಕಿ ‘ಗೃಹಲಕ್ಷ್ಮಿ’, ‘ಗೃಹಜ್ಯೋತಿ’ ಯೋಜನೆಗಳು ದುರುಪಯೋಗ ಆಗುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇವುಗಳ ಪರಿಷ್ಕರಣೆಗೆ ಸರ್ಕಾರ ಮುಂದಾಗಿರುವುದು…

3 hours ago

ಗ್ರಾಮೀಣ ಪ್ರತಿಭೆ ನಿತಿಲ್ ಈಗ ಚಲನಚಿತ್ರ ನಾಯಕ ನಟ

ಮಂಜು ಕೋಟೆ ಕೋಟೆ: ಯುವಕನ ಪ್ರತಿಭೆ ಗುರುತಿಸಿ ಅವಕಾಶ ನೀಡಿರುವ ಕಾಲಘಟ್ಟ ಚಿತ್ರತಂಡ; ಜೂ.೧೯ರಂದು ಚಿತ್ರ ಬಿಡುಗಡೆ  ಎಚ್.ಡಿ.ಕೋಟೆ: ತಾಲ್ಲೂಕಿನ…

3 hours ago

ಕೈಕೊಟ್ಟ ಮಳೆ; ಬಾಡಿದ ಸೂರ್ಯಕಾಂತಿ ಬೆಳೆ

ಮಹೇಂದ್ರ ಹಸಗೂಲಿ ನಷ್ಟ ಹೊಂದಿದ ರೈತರಿಗೆ ಬೆಳೆ ವಿಮೆ ನೋಂದಣಿ ಜೊತೆಗೆ ಎಕರೆಗೆ ೫೦ ಸಾವಿರ ರೂ. ಪರಿಹಾರ ಭರಿಸಲು…

3 hours ago