BREAKING NEWS

ಕ್ಯೂನಲ್ಲಿ ನಿಂತು ಮತ ಚಲಾಯಿಸಿದ ಸುಧಾಮೂರ್ತಿ ದಂಪತಿ

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕ್ಯೂನಲ್ಲಿ ನಿಂತು ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತ ದಂಪತಿ ಮತದಾನ ಮಾಡಿದರು.
ಬೆಂಗಳೂರಿನ ಜಯನಗರದಲ್ಲಿ ಸುಧಾಮೂರ್ತಿ ಹಾಗೂ ನಾರಾಯಣ ಮೂರ್ತಿ ದಂಪತಿ ಮತ ಚಲಾಯಿಸಿದರು. ಈ ವೇಳೆ ಸುಧಾಮೂರ್ತಿ ನೆರೆದಿದ್ದ ಜನರ ಜೊತೆ ಕೆಲಕಾಲ ಮಾತುಕತೆ ನಡೆಸಿದರು. ಈ ವೇಳೆ ಸುಧಾಮೂರ್ತಿ ಜೊತೆಗೆ ಜನರು ಸೆಲ್ಫಿಗೆ ಮುಗಿಬಿದ್ದ ದೃಶ್ಯ ಕಂಡುಬಂತು.
ನಂತರ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಬದಲಾವಣೆ ತರಬೇಕಾದರೇ ಮತದಾನ ಮಾಡಲೇಬೇಕು. ದೇಶಭಕ್ತಿ ಇಲ್ಲದೇ ಇದ್ದವರು ಮಾತ್ರ ಮತದಾನ ಮಿಸ್ ಮಾಡಿಕೊಳ್ಳತ್ತಾರೆ. ಯುವಜನರೇ ನಮ್ಮ ನೋಡಿ ಕಲಿಯಿರಿ. ಎಲ್ಲರೂ ಮತದಾನ ಮಾಡಿ. ನಿಮ್ಮ ಹಕ್ಕನ್ನು ಚಲಾಯಿಸಿ ಎಂದು ಮನವಿ ಮಾಡಿದರು.

lokesh

Recent Posts

ಲೈಂಗಿಕ ದೌರ್ಜನ್ಯ ಪ್ರಕರಣ : ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಬಿಗ್‌ ರಿಲೀಫ್!

ಬೆಂಗಳೂರು : ಹೊಳೆನರಸೀಪುರದ ಸಂತ್ರಸ್ತೆಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ರೇವಣ್ಣ…

19 mins ago

ಹುಣಸೂರು ಚಿನ್ನಾಭರಣ ದರೋಡೆ ಪ್ರಕರಣ : ತನಿಖೆ ಕುರಿತು ಎಸ್ಪಿ ವಿಷ್ಣುವರ್ಧನ್ ಹೇಳಿದ್ದೇನು?

ಹುಣಸೂರು : ಸದಾ ಜನನಿಬಿಡ ಪ್ರದೇಶವಾದ ಹುಣಸೂರು ಬಸ್‌ ನಿಲ್ದಾಣ ಹಿಂಭಾಗದ ಸ್ಕೈ ಗೋಲ್ಡ್ ಅಂಡ್ ಡೈಮಂಡ್ ಜ್ಯುಯಲರಿ ಅಂಗಡಿಯಲ್ಲಿ…

38 mins ago

ಮುಡುಕುತೊರೆ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ: ಡಾ.ಹೆಚ್.ಸಿ.ಮಹದೇವಪ್ಪ

ತಿ.ನರಸೀಪುರ : ಮುಡುಕುತೊರೆಯು ಪ್ರಸಿದ್ಧ ಧಾರ್ಮಿಕ ಸ್ಥಳವಾಗಿದ್ದು, ಪ್ರವಾಸೋದ್ಯಮ ಕೇಂದ್ರವೂ ಆಗಿದೆ. ಈ ಹಿನ್ನೆಲೆಯಲ್ಲಿ ಈ ಭಾಗವನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು…

2 hours ago

ಬಹುರೂಪಿ ಬಾಬಾ ಸಾಹೇಬ್‌ | ಜ.11 ರಿಂದ 18ರವರೆಗೆ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ

ಮೈಸೂರು : ರಂಗಾಯಣದ ಪ್ರತಿಷ್ಠಿತ ಉತ್ಸವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವು ಜನವರಿ 11 ರಿಂದ 18 ರವರೆಗೆ ನಡೆಯಲಿದೆ ಎಂದು‌…

2 hours ago

ಹೊಸ ವರ್ಷಾಚರಣೆ ಸಂಭ್ರಮ : ಅಹಿತಕರ ಘಟನೆ ತಡೆಗೆ ಸಿಎಂ ಸೂಚನೆ

ಬೆಂಗಳೂರು : ಹೊಸ ವರ್ಷಾಚರಣೆ ವೇಳೆ ಬೆಂಗಳೂರು ನಗರದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago

ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಸ್ಥಾನದಿಂದಲೇ ಅನರ್ಹಗೊಂಡು ನ್ಯಾಯಾಲಯದ ತಡೆಯಾಜ್ಞೆಯಿಂದ ಬಚಾವ್ ಆಗಿದ್ದ ಮಾಜಿ ಸಚಿವ ಹಾಗೂ ಶಾಸಕ…

5 hours ago