ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕ್ಯೂನಲ್ಲಿ ನಿಂತು ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತ ದಂಪತಿ ಮತದಾನ ಮಾಡಿದರು.
ಬೆಂಗಳೂರಿನ ಜಯನಗರದಲ್ಲಿ ಸುಧಾಮೂರ್ತಿ ಹಾಗೂ ನಾರಾಯಣ ಮೂರ್ತಿ ದಂಪತಿ ಮತ ಚಲಾಯಿಸಿದರು. ಈ ವೇಳೆ ಸುಧಾಮೂರ್ತಿ ನೆರೆದಿದ್ದ ಜನರ ಜೊತೆ ಕೆಲಕಾಲ ಮಾತುಕತೆ ನಡೆಸಿದರು. ಈ ವೇಳೆ ಸುಧಾಮೂರ್ತಿ ಜೊತೆಗೆ ಜನರು ಸೆಲ್ಫಿಗೆ ಮುಗಿಬಿದ್ದ ದೃಶ್ಯ ಕಂಡುಬಂತು.
ನಂತರ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಬದಲಾವಣೆ ತರಬೇಕಾದರೇ ಮತದಾನ ಮಾಡಲೇಬೇಕು. ದೇಶಭಕ್ತಿ ಇಲ್ಲದೇ ಇದ್ದವರು ಮಾತ್ರ ಮತದಾನ ಮಿಸ್ ಮಾಡಿಕೊಳ್ಳತ್ತಾರೆ. ಯುವಜನರೇ ನಮ್ಮ ನೋಡಿ ಕಲಿಯಿರಿ. ಎಲ್ಲರೂ ಮತದಾನ ಮಾಡಿ. ನಿಮ್ಮ ಹಕ್ಕನ್ನು ಚಲಾಯಿಸಿ ಎಂದು ಮನವಿ ಮಾಡಿದರು.
ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್ಗೆ ಮತ್ತೊಂದು ವಿಮಾನ ಸಂಚಾರ ಅತಿ…
ನವದೆಹಲಿ : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ (Women’s Reservation Bill) ಭಾರೀ…
ಟೆಹ್ರಾರ್ : ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣ ಮುಕ್ತಿ ನೀಡಿದೆ ಎಂದು ಮಹತ್ವದ ಘೋಷಣೆ ಮಾಡಿದೆ.…
ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ…
ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ…
ಕಾನೂನು ಸಚಿವಾಲಯದಿಂದ ಅಧಿಸೂಚನೆ ಪ್ರಕಟ ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಒದಗಿಸುವ ಮಹಿಳಾ ಮೀಸಲಾತಿ…