ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕ್ಯೂನಲ್ಲಿ ನಿಂತು ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತ ದಂಪತಿ ಮತದಾನ ಮಾಡಿದರು.
ಬೆಂಗಳೂರಿನ ಜಯನಗರದಲ್ಲಿ ಸುಧಾಮೂರ್ತಿ ಹಾಗೂ ನಾರಾಯಣ ಮೂರ್ತಿ ದಂಪತಿ ಮತ ಚಲಾಯಿಸಿದರು. ಈ ವೇಳೆ ಸುಧಾಮೂರ್ತಿ ನೆರೆದಿದ್ದ ಜನರ ಜೊತೆ ಕೆಲಕಾಲ ಮಾತುಕತೆ ನಡೆಸಿದರು. ಈ ವೇಳೆ ಸುಧಾಮೂರ್ತಿ ಜೊತೆಗೆ ಜನರು ಸೆಲ್ಫಿಗೆ ಮುಗಿಬಿದ್ದ ದೃಶ್ಯ ಕಂಡುಬಂತು.
ನಂತರ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಬದಲಾವಣೆ ತರಬೇಕಾದರೇ ಮತದಾನ ಮಾಡಲೇಬೇಕು. ದೇಶಭಕ್ತಿ ಇಲ್ಲದೇ ಇದ್ದವರು ಮಾತ್ರ ಮತದಾನ ಮಿಸ್ ಮಾಡಿಕೊಳ್ಳತ್ತಾರೆ. ಯುವಜನರೇ ನಮ್ಮ ನೋಡಿ ಕಲಿಯಿರಿ. ಎಲ್ಲರೂ ಮತದಾನ ಮಾಡಿ. ನಿಮ್ಮ ಹಕ್ಕನ್ನು ಚಲಾಯಿಸಿ ಎಂದು ಮನವಿ ಮಾಡಿದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…