ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕ್ಯೂನಲ್ಲಿ ನಿಂತು ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತ ದಂಪತಿ ಮತದಾನ ಮಾಡಿದರು.
ಬೆಂಗಳೂರಿನ ಜಯನಗರದಲ್ಲಿ ಸುಧಾಮೂರ್ತಿ ಹಾಗೂ ನಾರಾಯಣ ಮೂರ್ತಿ ದಂಪತಿ ಮತ ಚಲಾಯಿಸಿದರು. ಈ ವೇಳೆ ಸುಧಾಮೂರ್ತಿ ನೆರೆದಿದ್ದ ಜನರ ಜೊತೆ ಕೆಲಕಾಲ ಮಾತುಕತೆ ನಡೆಸಿದರು. ಈ ವೇಳೆ ಸುಧಾಮೂರ್ತಿ ಜೊತೆಗೆ ಜನರು ಸೆಲ್ಫಿಗೆ ಮುಗಿಬಿದ್ದ ದೃಶ್ಯ ಕಂಡುಬಂತು.
ನಂತರ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಬದಲಾವಣೆ ತರಬೇಕಾದರೇ ಮತದಾನ ಮಾಡಲೇಬೇಕು. ದೇಶಭಕ್ತಿ ಇಲ್ಲದೇ ಇದ್ದವರು ಮಾತ್ರ ಮತದಾನ ಮಿಸ್ ಮಾಡಿಕೊಳ್ಳತ್ತಾರೆ. ಯುವಜನರೇ ನಮ್ಮ ನೋಡಿ ಕಲಿಯಿರಿ. ಎಲ್ಲರೂ ಮತದಾನ ಮಾಡಿ. ನಿಮ್ಮ ಹಕ್ಕನ್ನು ಚಲಾಯಿಸಿ ಎಂದು ಮನವಿ ಮಾಡಿದರು.
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…